Advertisement

Tag: AK Kukkila

ಏ.ಕೆ. ಕುಕ್ಕಿಲ ಪುಸ್ತಕಕ್ಕೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮುನ್ನುಡಿ

“ಇಂಥ ತೀವ್ರತರವಾದ ಕಷ್ಟದ ದಿನಗಳಲ್ಲಿ ಕೆಲವರು ತಮ್ಮ ಗುಪ್ತ ಕಾರ್ಯಸೂಚಿಗಳನ್ನು ಮುನ್ನೆಲೆಗೆ ತರಲು ಪ್ರಯತ್ನಿಸಿದ ಘಟನೆಗಳೂ ನಡೆದುವು. ಕೊರೋನಾ ಓಡಿಸಲು ಶಂಖ ಜಾಗಟೆಗಳನ್ನು ಬಳಸಲು ಸೂಚಿಸಿದಲ್ಲಿಂದ ಆರಂಭವಾದ ಅದು ದೆಹಲಿಯ ತಬ್ಲೀಗ್ ಜಮಾಅತ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರಿಂದ ಕೊರೋನಾ ಹರಡಿದೆ ಎಂದು ಹೇಳುತ್ತಾ ಮಹಾಮಾರಿಗೂ ಕೋಮುವಾದದ ಸೋಂಕು ತಗಲಿಸುವವರೆಗೆ ಮುಂದುವರೆಯಿತು. ಆದರೆ ಕೊರೋನಾಕ್ಕೆ ಹಿಂದು ಮುಸ್ಲಿಂ ವ್ಯತ್ಯಾಸ ಗೊತ್ತಾಗದೆ, ಎಲ್ಲರನ್ನೂ ಬಲಿ ತೆಗೆದುಕೊಳ್ಳಲಾರಂಭಿಸಿದ ಮೇಲೆ ಚಿತ್ರ ಸ್ವಲ್ಪ ಬದಲಾಯಿತು.”
ಏ.ಕೆ. ಕುಕ್ಕಿಲ ಬರೆದ ‘ವೈರಸ್‌ʼ ಕಾದಂಬರಿಗೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ