Advertisement

Tag: Akira Kurosawa

ನನ್ನ ಮೆಚ್ಚಿನ ಓಹರಾ ಯೋಯಿಚಿ ಗುರುಗಳು: ಕುರಸೋವ ಆತ್ಮಕತೆಯ ಕಂತು

“ನಮ್ಮ ಕಾಲದಲ್ಲಿ ವ್ಯಕ್ತಿಯ ಸ್ವತಂತ್ರ ಚೇತನಕ್ಕೆ ಹಾಗೂ ವೈಯುಕ್ತಿಕ ವಿಶಿಷ್ಟತೆಗಳಿಗೆ ಮನ್ನಣೆ ನೀಡುವ ಶಿಕ್ಷಕರಿದ್ದರು. ಇವತ್ತಿನ ಶಿಕ್ಷಕರಿಗೆ ಅವರನ್ನು ಹೋಲಿಸಿದಾಗ ಇಂದು ಬಹಳ ಮಂದಿ ಕೇವಲ “ಸಂಬಳ”ಕ್ಕಾಗಿ ಶಿಕ್ಷಕರಾದವರಿದ್ದಾರೆ. ಈ ರೀತಿಯ ಬ್ಯೂರೊಕ್ರೆಸಿಯ ಸ್ವಭಾವದವರು ಶಿಕ್ಷಕರಾಗಿ ಮಾಡುವ ಪಾಠ ನಿಜಕ್ಕೂ ಏನನ್ನೂ ಕಲಿಸುವುದಿಲ್ಲ. ಆ ಪಾಠಗಳಲ್ಲಿ ಸತ್ವವಿರುವುದಿಲ್ಲ. ಇಂದಿನ ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಕಾಮಿಕ್ ಪುಸ್ತಕಗಳನ್ನು ಓದುವುದರಲ್ಲಿ ಕಳೆಯುತ್ತಿರುವುದರಲ್ಲಿ ಆಶ್ಚರ್ಯವಿಲ್ಲ.”

Read More

ಭೂಮಿಯ ಮೇಲಿದ್ದವರೆಲ್ಲಾ ಚೆಲ್ಲಾಪಿಲ್ಲಿಯಾದ ಆ ದಿನ…

“ಆ ಭೀಕರ ಭೂಕಂಪದ ದಿನ ಮೋಡಗಳಿಲ್ಲದೆ ಕತ್ತಲಾವರಿಸಿತು. ಉರಿಯುತ್ತಿದ್ದ ಬೇಸಿಗೆಯ ಬೇಗೆಯಲ್ಲಿ ಜನ ಬೇಯುತ್ತಿದ್ದರು. ಆದರೆ ಶುಭ್ರ ನೀಲಾಕಾಶ ಕಣ್ಮರೆಯಾಗಿ ಶರತ್ಕಾಲದ ಆಗಸವನ್ನು ನೆನಪಿಸುವಂತಿತ್ತು. ಸುಮಾರು ಹನ್ನೊಂದು ಗಂಟೆಯ ಹೊತ್ತಿಗೆ ಯಾವುದೇ ಬಗೆಯ ಮುನ್ಸೂಚನೆಯಿಲ್ಲದೆ ಇದ್ದಕ್ಕಿದ್ದಂತೆ ಭೀಕರ ಬಿರುಗಾಳಿ ಎದ್ದಿತು.”

Read More

ಕೆಂಪು ಕಲ್ಲಿನ ದೊಡ್ಡ ಗೋಡೆ:ಕುರಸೋವ ಆತ್ಮಕತೆಯ ಕಂತು.

“ಈಗಲೂ ನನಗದು ಅಮೂಲ್ಯ ನೆನಪು. ಇಂದು ಅದನ್ನು ಓದಿದರೂ ನಾಚಿಕೊಳ್ಳುತ್ತೇನೆ. ಬೆಳಗಿನ ಹೊತ್ತು ಎಡದಲ್ಲಿಯೂ ಮಧ್ಯಾಹ್ನದ ಹೊತ್ತು ಬಲದಲ್ಲಿಯೂ ತೊರೆಯಂತೆ ಕಾಣುತ್ತಿದ್ದ ಆ ಕೆಂಪು ಕಲ್ಲಿನ ದೊಡ್ಡ ಗೋಡೆಯ ಬಗ್ಗೆ ನಾನಾಗ ಯಾಕೆ ಬರೆಯಲಿಲ್ಲ ಅಂತ ಆಶ್ಚರ್ಯವಾಗುತ್ತದೆ. ಆ ಗೋಡೆ ಚಳಿಗಾಲದಲ್ಲಿ ತಣ್ಣಗಿನ ಗಾಳಿಯಿಂದ ನನ್ನನ್ನು ರಕ್ಷಿಸಿತ್ತು. ಆದರೆ ಬೇಸಿಗೆಯಲ್ಲಿ ಸೂರ್ಯನ ಧಗೆಯನ್ನು ಮತ್ತಷ್ಟು ಹೆಚ್ಚಿಸಿ ಬೇಯಿಸಿತ್ತು.”

Read More

ನನ್ನನ್ನು ದುರ್ಬಲನಂತೆ ಕಾಣುತ್ತಿದ್ದ ಸಹಪಾಠಿಗಳು: ಕುರಸೋವ ಆತ್ಮಕತೆಯ ಕಂತು.

ನಾನು ಮೊದಲ ಸಾರಿ ಓಡಲು ಶುರುಮಾಡಿದಾಗಿನಿಂದ ಪ್ರತಿಬಾರಿ ಓಡುವಾಗಲೂ ಮುಸಿನಗುತ್ತಿರುವ ಸದ್ದು ಕೇಳುತ್ತಿತ್ತು. ನನ್ನ ಮುಖದಲ್ಲೊಂದು ವಿಲಕ್ಷಣ ಭಾವ ಹಾದುಹೋಗಿರಬೇಕು. ಈಗಲೂ ಅದರ ಬಗ್ಗೆ ಯೋಚಿಸಿದಾಗ ನನಗದು ಅರ್ಥವಾಗಿಲ್ಲ. ಅದು ಕನಸೇ? ಪ್ರತಿ ದೈಹಿಕ ಶಿಕ್ಷಣದ ತರಗತಿಯಲ್ಲಿ ಎಲ್ಲರಿಗೂ ನಗೆಯ ವಸ್ತುವಾಗಿದ್ದ ಹುಡುಗ ತನ್ನ ಗೆಲುವನ್ನು ಕುರಿತು ಕಂಡ ಕನಸೇ?

Read More

ತಟ್ಟೆಗೆ ಮೀನು ಬಡಿಸಲೂ ಒಂದು ವಿಧಾನವಿತ್ತು: ಕುರಸೋವ ಆತ್ಮಕತೆಯ ಮತ್ತೊಂದು ಅಧ್ಯಾಯ

“ಮಸುಕು ಮಸುಕಾಗಿ ಕಾಣುತ್ತಿದ್ದ ಪರದೆಯ ಮೇಲೆ, ಆ ತಂಡದವನೊಬ್ಬ ಆ ನಾಯಿಯನ್ನು ಇಳಿಜಾರಿನತ್ತ ಕರೆದುಕೊಂಡು ಹೋದ. ಬಹುಶಃ ಅಲ್ಲಿ ಕೊಂದಿರಬೇಕು. ಗುಂಡಿನ ಸದ್ದು ಕೇಳಿಸಿತು. ಉಳಿದ ನಾಯಿಗಳನ್ನು ಹೆದರಿಸಿ ಕಣಿವೆ ಹಾರಿ ಮುಂದೆ ಹೋಗುವಂತೆ ಮಾಡಲು ಗುಂಡು ಹಾರಿಸಿರಬೇಕು. ಬಿಕ್ಕಿಬಿಕ್ಕಿ ಅಳಲು ಶುರುಮಾಡಿದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ