Advertisement

Tag: Amai Mahalinga Naika

ಬೆಟ್ಟ ಅಗೆದು ಗಂಗೆಯನ್ನು ತಂದವರು

ಅಮೈ ಮಹಾಲಿಂಗ ನಾಯ್ಕ ಅವರು ಬಂಟ್ವಾಳದ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ಎಂಬ ಊರಿನ ನಿವಾಸಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಜೀವನವು ಮರೆಯಾಗುತ್ತಿದೆ ಎಂಬ ಆತಂಕ ಕವಿಯುತ್ತಿರುವ ಸಂದರ್ಭದಲ್ಲಿ ಅಮೈ ಮಹಾಲಿಂಗ ನಾಯ್ಕರು ಬೋಳುಗುಡ್ಡವನ್ನು ಹಸನು ಮಾಡುವ ಕಾಯಕದಲ್ಲಿ ನಿರತರಾಗಿದ್ದರು. ಕೃಷಿ ಕಾಯಕದ ಮೂಲಕ ಸ್ವಾವಲಂಬಿ ಜೀವನ ಸಾಧ್ಯ ಎಂಬುದನ್ನು ಆಧುನಿಕ ತಲೆಮಾರಿಗೆ ತೋರಿಸಿಕೊಟ್ಟಿದ್ದಾರೆ. ಅವರು ಜೀವನದಲ್ಲಿ ಪ್ರಯತ್ನಗಳಿಗೆ ಎಂದೂ ‘ರಜಾ’ ತೆಗೆದುಕೊಂಡಿದ್ದೇ ಇಲ್ಲ. ಅವರ ಬಗ್ಗೆ ಕೋಡಿಬೆಟ್ಟು ರಾಜಲಕ್ಷ್ಮಿ ಅವರ ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ