Advertisement

Tag: Amsterdam

ನೆದರ್ಲ್ಯಾಂಡ್ಸ್‌ ಕಟ್ಟಿಕೊಟ್ಟ ಮರೆಯಲಾಗದ ನೆನಪುಗಳು…

ಉದ್ಘಾಟನಾ ಸಮಾರಂಭದಲ್ಲಿ ಭವ್ಯ ಸಭಾಂಗಣದ ಹೊರಗಡೆ ನೂರಾರು ಹಣತೆಗಳ ಗೋಪುರವನ್ನು ಕಲಾತ್ಮಕವಾಗಿ ನಿರ್ಮಿಸಿದ್ದರು. ಹಿರೊಶಿಮಾ ಮತ್ತು ನಾಗಸಾಕಿಯಲ್ಲಿ ಅಮೆರಿಕದ ಬಾಂಬುದಾಳಿಗೆ ಈಡಾದ ಲಕ್ಷಾಂತರ ನತದೃಷ್ಟರ ಸ್ಮರಣಾರ್ಥ ಆ ಹಣತೆಗಳನ್ನು ಬೆಳಗುವ ಅವಕಾಶವನ್ನು ಪ್ರತಿನಿಧಿಗಳಿಗೆ ಕಲ್ಪಿಸಲಾಗಿತ್ತು. ಅಮೆರಿಕದ ಹದಿಹರೆಯದ ಹುಡುಗಿಯೊಬ್ಬಳು ಬಹಳ ತಲ್ಲೀನತೆಯಿಂದ ದೀಪ ಬೆಳಗಿಸಲು ಪ್ರಯತ್ನಿಸುತ್ತಿದ್ದಳು. ಬಾಂಬು ದುರಂತಕ್ಕೆ ಸಂಬಂಧಿಸಿದ ವಿವಿಧ ಚಿತ್ರಗಳ ಪೋಸ್ಟರ್‌ಗಳನ್ನು ಅಲ್ಲಿಯೆ ಪ್ರದರ್ಶನಕ್ಕೆ ಇಡಲಾಗಿತ್ತು. ಆ ಭಯಂಕರ ಚಿತ್ರಗಳು ಅವಳನ್ನು ಘಾಸಿಗೊಳಿಸಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 60ನೇ ಕಂತು ನಿಮ್ಮ ಓದಿಗೆ.

Read More

ಡಚ್ಚರ ನಾಡಿನ ಸುರಿನಾಮಿ ಹಿಂದೂಗಳ ಕಥನ: ಸೀಮಾ ಬರೆವ ಆ್ಯಮ್ಸ್ಟರ್ ಡ್ಯಾಮ್ ಪತ್ರ.

”ಭಾರತೀಯರು ಅಲ್ಲಿಯೇ ತಮ್ಮ ಅಸ್ಥಿತ್ವವನ್ನು, ಧರ್ಮವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರು. ರಾಮಾಯಣವನ್ನೇ ಜೀವಾಳವಾಗಿಸಿಕೊಂಡರು. ಹಬ್ಬಹರಿದಿನಗಳನ್ನು ಶ್ರದ್ಧೆಯಿಂದ ಆಚರಿಸಿದರು.ಮಕ್ಕಳಿಗೆ ಭಾರತೀಯ ಹೆಸರುಗಳನ್ನೇ ಇಡುತ್ತಾರೆ. ಅಲ್ಲಿನ ಆಡಳಿತ ಭಾಷೆ ಡಚ್ ಆದರೂ ಹಿಂದಿ ಕೂಡ ಒಂದು ಮುಖ್ಯ ಭಾಷೆ.”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ