Advertisement

Tag: Ananda Kanda

‘ಮಗಳ ಮದುವೆ’: ಪೂರ್ಣ ಮತ್ತು ಅಪೂರ್ಣ ಬದುಕಿನ ಮಾದರಿಗಳು

ರತ್ನಾಕರನ ಗೆಳೆಯನೂ ಸರಳ ಸಜ್ಜನನೂ ಆಗಿರುವ ರಂಗಣ್ಣನ ತಮ್ಮ ವೆಂಕಣ್ಣನಲ್ಲಿ ಸ್ವಲ್ಪ ಒಳ್ಳೆಯ ಗುಣಗಳು ಇದ್ದರೂ ಚಳುವಳಿಗಾರರಾಗಿರುವ ಅವನ ಸಂಗಡಿಗರು ಪೋಲೀಸರೊಂದಿಗೆ ಕೈಜೋಡಿಸಿ ರತ್ನಾಕರನನ್ನು ಸೆರೆಮನೆಗೆ ತಳ್ಳುವಂತೆ ಮಾಡಲು ಹೇಸದಷ್ಟು ಧೂರ್ತರಾಗಿದ್ದಾರೆ. ಕುಮುದಳನ್ನು ಮದುವೆಯಾಗಲು ಯೋಗ್ಯನಾಗಿದ್ದ ರತ್ನಾಕರನು ತನ್ನ ಗೆಳೆಯರ ಕುಮ್ಮಕ್ಕಿನಿಂದಾಗಿ ಸೆರೆಮನೆಗೆ ತೆರಳಬೇಕಾಗುವ ಸಂದರ್ಭವು ಇದಕ್ಕೊಂದು ನಿದರ್ಶನ.
ಆನಂದಕಂದರ ‘ಮಗಳ ಮದುವೆ’ ಕಾದಂಬರಿಯ ಕುರಿತು ಡಾ. ಸುಭಾಷ್‌ ಪಟ್ಟಾಜೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ