Advertisement

Tag: Anasuya Yathish

ಶಹಬ್ಬಾಸ್‌ಗಿರಿ ಎಂಬ ಕಲಿಕಾ ಅಸ್ತ್ರ: ಅನುಸೂಯ ಯತೀಶ್ ಸರಣಿ

ಮೆಚ್ಚುಗೆಯ ಮಾಯಾದಂಡಕ್ಕೆ ಅತಿ ಹೆಚ್ಚಿನ ಮಹತ್ವ ಇರುತ್ತದೆ. ನಮಗೆ ತರಬೇತಿ ನೀಡುವಾಗಲು ಇದೆ ಅಂಶಗಳನ್ನು ಹೇಳಲಾಗುತ್ತದೆ‌. ಹೊಗಳಿಕೆಯಿಂದ ಲಾಭವೇ ಆಗುತ್ತದೆ. ಒಂದು ವೇಳೆ ಲಾಭವಾಗದಿದ್ದರೂ ಪರವಾಗಿಲ್ಲ ಈ ದಂಡವನ್ನ ಪದೇ ಪದೇ ಪ್ರಯೋಗಿಸಿ ಕಲಿಕೆಗೆ ಹುರಿದುಂಬಿಸಬೇಕು ಎಂಬ ವಿಚಾರ ಆಗಾಗ ಚರ್ಚೆಗೆ ಬರುತ್ತದೆ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ

Read More

ಬೆರಳ ಹಿಡಿದು ಮುನ್ನಡೆಸು ಬುದ್ಧ..: ಅನುಸೂಯ ಯತೀಶ್ ಬರಹ

ಇಲ್ಲಿ ಕವಿಯು ಮಾನವನ ಸಹಜ ಗುಣಗಳನ್ನು ಬುದ್ಧನಿಗೆ ಹೋಲಿಸುತ್ತಾ ವಿಡಂಬನಾತ್ಮಕ ರೂಪದಲ್ಲಿ ಈ ಕವಿತೆಗೆ ಜೀವ ತುಂಬಿದ್ದಾರೆ. ಬುದ್ಧನ ನಡೆನುಡಿಗಳೆ ಕವಿತೆಯ ಜೀವಾಳವಾಗಿವೆ. ಇಲ್ಲಿ ವಸ್ತುನಿಷ್ಠೆಗಿಂತ ವ್ಯಕ್ತಿತ್ವದ ಅನಾವರಣಕ್ಕೆ ಪ್ರಾಧಾನ್ಯತೆ ನೀಡಲಾಗಿದೆ. ರೂಪಕಗಳ ಪ್ರಯೋಗದಲ್ಲಿ ಸಿದ್ಧಹಸ್ತರಾಗಿರುವ ಕವಿ ಅವುಗಳ ಜೊತೆಗೆ ವಾಸ್ತವಿಕತೆಯನ್ನು, ಸಹಜ ಸರಳವಾದ ಸಾಲುಗಳಲ್ಲಿ ಸಶಕ್ತವಾಗಿ ಬಂಧಿಸಿದ್ದಾರೆ.
ಜಬೀವುಲ್ಲಾ ಎಮ್. ಅಸದ್ ಬರೆದ ಬುದ್ಧನ ಕುರಿತು ಕವಿತೆಯ ಕುರಿತು ಅನುಸೂಯ ಯತೀಶ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ