Advertisement

Tag: anjali ramanna

ಅನ್ನ ದೇವರ ಮುಂದೆ ಇನ್ನ ದೇವರು ಉಂಟೆ?: ಅಂಜಲಿ ರಾಮಣ್ಣ ಪ್ರವಾಸ ಕಥನ

ಐಶ್ವರ್ಯಾಳ ಸೌಂದರ್ಯ, ಅಮಿತಾಬನ ಎತ್ತರ ಜೊತೆಗೆ ಮಂಗಲ ನಾಥನ ಶಕ್ತಿ ಎಲ್ಲವೂ ಗೌಣ ಹಸಿವಿನ ಮುಂದೆ. ಅಲ್ಲಿಯೇ ನಾಲ್ಕಾರು ರಸ್ತೆಯ ಮುಂದೆ ಇದ್ದ, ದೊಡ್ಡ ಶಾಮಿಯಾನ ಹಾಕಿ ಮದುವೆ ಮನೆಯ ಊಟದ ಹಜಾರದಂತೆ ಇದ್ದ ಜಾಗಕ್ಕೆ ಕರೆದುಕೊಂಡು ಬಂದ ಪವನ್. ‘ಸಾಯು ಕ್ರುಪಾ’ ಎನ್ನುವ ಬೋರ್ಡ್ ಇತ್ತು.
ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣ

Read More

ಅಂಜಲಿ ರಾಮಣ್ಣ ಪ್ರವಾಸ ಅಂಕಣ ‘ಕಂಡಷ್ಟೂ ಪ್ರಪಂಚ’ ಮತ್ತೆ ಶುರು…

ಮನೆಯಿಂದ ಹೊರಟಾಗ ಚಿರಾಪುಂಜಿ ಎಂದರೆ ಪ್ರೈಮರಿ ಶಾಲೆಯಲ್ಲಿ ಹೇಳಿಕೊಟ್ಟಿದ್ದಂತೆ ಭಾರತದಲ್ಲೇ ಅತೀ ಹೆಚ್ಚು ಮಳೆ ಬೀಳುವ ಪ್ರದೇಶ ಎನ್ನುವುದು ಮಾತ್ರ ತಲೆಯಲ್ಲಿ ಇತ್ತು. ಶಿಲ್ಲಾಂಗ್‌ನಿಂದ ಒಂದುವರೆ ಗಂಟೆಯ ಪ್ರಯಾಣ ಮಾತ್ರ ಎಂದಾಗ ಖುಷಿಯೋ ಖುಷಿ. ಹೋಗ್ತಾನೇ ಇದ್ದರೂ ಎಲ್ಲೂ ಚಿರಾಪುಂಜಿ ಅಂತ ಬೋರ್ಡ್ ಕಾಣದೆ ಚಾಲಕ ಬುರಿತ್ ಧೊತ್‍ದಾಂಗ್‍ನನ್ನು ಕೇಳಿದೆ. “ನೀವೀಗ ಚಿರಾಪುಂಜಿಯಲ್ಲಿಯೇ ಇದ್ದೀರ” ಎಂದ.
ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣದಲ್ಲಿ ಮೇಘಾಲಯದಲ್ಲಿ ಸುತ್ತಾಡಿದ ಅನುಭವಗಳ ಕುರಿತ ಬರಹ

Read More

ರೂಪ್ಮತಿ ಮಹಲಿನಲಿ… ರೂಪ್ಮತಿಯ ನೆನಪಿನಲಿ…

ರಕ್ತದಲ್ಲಿ ಮಧುರ ದನಿಯನ್ನು ಹೊತ್ತು ತಂದಿದ್ದ ಮಗು ಬಾಲೆಯಾಗಿ ಬೆಳೆಯುತ್ತಾ ವಿಪರೀತ ಚಂದದ ಗಾಯಕಿ ಆದಳು. ವಯಸ್ಸಿನ ಹುಡುಗಿಯನ್ನು ಸ್ವಯಂವರದ ಮೂಲಕ ಗ್ವಾಲಿಯರಿನ ದೊರೆ ಮಾನ್ ಸಿಂಗ್‍ಗೆ ಮದುವೆ ಮಾಡಿಕೊಡಲಾಗಿತ್ತು. ನಿತ್ಯವೂ ನರ್ಮದೆಯ ಪೂಜೆ ಸಲ್ಲಿಸದೆ ಗುಟುಕು ನೀರನ್ನೂ ಒಲ್ಲೆ ಎನ್ನುತ್ತಿದ್ದ ರೂಪ್ಮತಿಗೆ, ಗ್ವಾಲಿಯರಿನಲ್ಲಿ ನರ್ಮದೆ ಕಾಣದಾಗಿದ್ದಳು.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಮಧ್ಯಪ್ರದೇಶದ ಮಾಂಡುವಿನಲ್ಲಿ ಸುತ್ತಾಡಿದ ಅನುಭವಗಳನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ ಬರಹ

Read More

‘ವೈನು’ಗಾರಿಕೆಯ ಸೀಮೆಯಲಿ ಸುತ್ತಾಡುತಾ…

ಮಿನೋವನ್ ನಾಗರೀಕತೆಯನ್ನು ಯೂರೋಪ್ ಖಂಡದ ಮೊದಲ ಮುಂದುವರೆದ ನಾಗರೀಕತೆ ಎಂದು ಗುರುತಿಸಲಾಗಿದೆ. ಆಧುನಿಕ ಕಲೆ, ಸುಧಾರಿತ ಒಲೆ, ಎಲ್ಲಾ ಕಾಲಕ್ಕೂ ಸಲ್ಲುವ ಒಳಚರಂಡಿ ವ್ಯವಸ್ಥೆ, ತಮ್ಮದೇ ಆದ ಭಾಷೆ, ಲಿಪಿ, ವೈದ್ಯ ಪದ್ಧತಿ ಎಲ್ಲವನ್ನೂ ಹೊಂದಿದ್ದ ಜನ. ವಿಶೇಷತೆ ಎಂದರೆ ಅವರ ದ್ರಾಕ್ಷಿ ಮತ್ತು ಅಂಜೂರದ ಕೃಷಿ. ಕ್ರಿಸ್ತ ಪೂರ್ವದಿಂದಲೂ ಒಂದು ಜಾತಿಯ ದ್ರಾಕ್ಷಿ ಗಿಡದ ಬೇರನ್ನು ಸಂರಕ್ಷಿಸಿಕೊಂಡು ಬಂದಿದ್ದಾರೆ ಇಲ್ಲಿನ ಜನ. ಅದರಿಂದ ತಯಾರಿಸಿದ ವೈನ್ ಪೇಯ ಇಲ್ಲಿನ ವ್ಯಾಪಾರದ ಆಕರ್ಷಣೆ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಎಲ್ಲಿ ಹೋದರೇನು… ಮನ ಮರೆಯುವುದಿಲ್ಲ ನಿನ್ನನು

ಚಾಲಕ ಖಾನ್ ಅಲ್ಲಿಂದ ಒಂದು ಗಂಟೆ ಐದು ನಿಮಿಷಗಳ ಪ್ರಯಾಣದಲ್ಲಿ ತಲುಪಿಸಿದ್ದು ನೀರ್ದೇವನ ಪಾದಕ್ಕೆ. ಒಂದು ಬದಿ ಪ್ರಪಾತ ಮತ್ತೊಂದು ಬದಿ ಸಮುದ್ರ… ನಡುವೆ ಈ ನೀರ್ಮಕ್ಕಳ ಕಾಯ್ವ ದೇವನ ಪಳಿಯುಳಿಕೆ. ಸೂರ್ಯ ಮುಳುಗುತ್ತಿದ್ದ, ಬಂದಿದ್ದವರು ವಿಧವಿಧ ಭಂಗಿಯಲ್ಲಿ ಫೋಟೊ ತೆಗೆಸಿಕೊಳ್ಳುತ್ತಿದ್ದರು. ಜೋರು ಗಾಳಿ, ತಂಪು ಸಮಯ ಸಮುದ್ರ ನೋಡುತ್ತಾ ಕೂರಲು ಒಂಟಿ ನಿಂತ ಸಣ್ಣ ಬಂಡೆ. ಅದೆಷ್ಟು ಚಂದಿತ್ತು ಅಲ್ಲಿ ಕೂತು ಇಹಪರವನ್ನು ಮರೆತಿದ್ದು. ಸಾಯಂಕಾಲ 6 ಗಂಟೆಯ ನಂತರ ಅಲ್ಲಿ ಇರಲು ಬಿಡುವುದಿಲ್ಲ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಗ್ರೀಸ್‌ ಪ್ರವಾಸದ ಅನುಭವಗಳನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ