Advertisement

Tag: anjali ramanna

ಪಂಜಾಬಿಗೆ ಹೋಗಿ ಲಸ್ಸಿ ಕುಡಿಯದಿರೆ ಮೆಚ್ಚನಾ ಪರಮಾತ್ಮನು

ಅಮೃತಸರ ಸಿಖ್ಖರ ಮುಖ್ಯ ಸ್ಥಳವಾದರೂ ಇಲ್ಲಿಂದ 11 ಕಿಲೋಮೀಟರ್ ದೂರದಲ್ಲಿ ಇದೆ ಲವ-ಕುಶರ ಜನ್ಮಸ್ಥಾನ. ಈಗ ಅದನ್ನು ರಾಮತೀರ್ಥ ಮಂದಿರ ಎಂದು ಗುರುತಿಸಲಾಗಿದೆ. ಅಲ್ಲೊಂದು ಸಣ್ಣ ಗುಡಿ ಇದೆ. ಅದರ ಮುಂದೆ ಕುಳಿತಿದ್ದ ಹಿರಿಯರೊಬ್ಬರು ‘ಇಲ್ಲಿಗೆ ಯಾರೂ ಬರುವುದೇ ಇಲ್ಲ ಅದಕ್ಕೇ ನಿತ್ಯ ಪೂಜೆಯೂ ಇಲ್ಲ’ ಎಂದರು. ಸಲಾಕೆಯಿಂದ ಮಾಡಿದ್ದ ಬಾಗಿಲಿಗೆ ಬೀಗ ಹಾಕಿತ್ತು. ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ

Read More

ವಾಟರ್ ಸ್ಟೋನ್ಸ್ ಪುಸ್ತಕ ಮಳಿಗೆಯೆಂಬ ಜಾಗತಿಕ ಕಿಟಕಿ

ಎಲ್ಲಿಯೇ ಹೋದರೂ ಅಲ್ಲಿನ ನ್ಯೂಸ್‌ಪೇಪರ್ಗಳ ಬಗ್ಗೆ ತಿಳಿದುಕೊಂಡು ಅವುಗಳನ್ನು ನೋಡುವುದು, ಪುಸ್ತಕ ಮಾರಾಟ ಮಳಿಗೆಗಳಿಗೆ ಭೇಟಿ ನೀಡುವುದು ಮತ್ತೊಂದು ಇಷ್ಟದ ಕೆಲಸ. ಈ ಬಾರಿ ಹಾಗೆ ಹೋಗಿದ್ದು ಲಂಡನ್‌ನ ಹೃದಯ ಭಾಗದಲ್ಲಿ ಪಿಕಡೆಲಿ ರಸ್ತೆಯಲ್ಲಿ ‘ವಾಟರ್‌ಸ್ಟೋನ್ಸ್’ ಎನ್ನುವ ಹೆಸರು ಹೊತ್ತು, ವರ್ಷ ಒಂದಕ್ಕೆ ಎಪ್ಪತ್ತೆರಡು ಸಾವಿರ ಪುಸ್ತಕಗಳನ್ನು ಮಾರಾಟ ಮಾಡುತ್ತಾ ಸರಸ್ವತಿ ಪ್ರತಿಮೆಯಂತೆ ಕಂಗೊಳಿಸುತ್ತಿರುವ ಪುಸ್ತಕ ಸ್ವರ್ಗಕ್ಕೆ.
ಅಂಜಲಿ ರಾಮಣ್ಣ ಅವರ ಪ್ರವಾಸ ಕಥನ.

Read More

ಇಲ್ಲಿಂದಲೇ ಪಾಂಡವರು ಸ್ವರ್ಗಾರೋಹಣ ಮಾಡಿದರು

ಸರಸ್ವತಿ ನದಿ ಕಣ್ಣಿಗೆ ಕಾಣಸಿಗುವುದು ಇಲ್ಲಿ ಮಾತ್ರ ಮತ್ತು ಶ್ವೇತಶುಭ್ರವಾಗಿ, ರಭಸದಲ್ಲಿ ಹರಿಯುತ್ತಿದ್ದಾಳೆ. ಜ್ಞಾನದಾಯಿನಿ ಸರಸ್ವತಿ ಮಾತೆಗಿಲ್ಲೊಂದು ಅಪರೂಪದ ಮಂದಿರವಿದೆ. ಅಲ್ಲೇ ಅದರೆದುರೇ ಕಾಣುವ ಒಂದು ಹೆಬ್ಬೆರಳು ಗಾತ್ರದ ನೀರಿನ ಝರಿಯು ಮಾನಸ ಸರೋವರದಿಂದ ಬರುತ್ತಿದೆ ಎಂದು ತೋರುತ್ತಾರೆ ಇಲ್ಲಿನ ಜನ. ಇಲ್ಲಿ ಸರಸ್ವತಿ ಹುಟ್ಟಿ, ಹೆಚ್ಚಿನ ಆರ್ಭಟದಿಂದ ಕುಣಿಕುಣಿದು ಹರಿಯುತ್ತಿದ್ದಳಂತೆ. ಮಹಾಭಾರತ ರಚನೆಯಲ್ಲಿ ಮಗ್ನರಾಗಿದ್ದ ವ್ಯಾಸರಿಗೆ ಇವಳ ಸದ್ದು ಕೋಪ ತರಿಸಿತಂತೆ. ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಪ್ರವಾಸ ಕಥನ.

Read More

ಮಹಿಳಾ ಯುದ್ಧಸ್ಮಾರಕಗಳ ಹುಡುಕುತ್ತಾ ಕಂಡ ಸತ್ಯಗಳು

ಯುದ್ಧಗಳೇಕೆ ನಡೆಯುತ್ತವೆ ಎಂದು ಯೋಚಿಸುತ್ತಾ, ಸ್ಕಾಟ್‍ ಲ್ಯಾಂಡ್‍ನಲ್ಲಿ  ಯಾಂತ್ರಿಕವಾಗಿ ಆ ವಸ್ತು ಸಂಗ್ರಹಾಲಯವನ್ನು ನೋಡುತ್ತಿದ್ದಾಗ ‘ಹಾಲ್ ಆಫ್ ಆನರ್’ ಎನ್ನುವ ಇಪ್ಪತ್ತು ಅಡಿ ಉದ್ದ ಅಗಲವಿದ್ದ ಕೋಣೆಯಲ್ಲಿ ಕೆಂಪು ಬಣ್ನದ ಲೆದರ್ ಬೈಂಡಿಂಗ್ ಹೊಂದಿದ್ದ ವಿಪರೀತ ದಪ್ಪವಾದ ಒಂದು ಪುಸ್ತಕ ಕಂಡಿತು. ಅದರ ಹಿಂದೆಯೇ ಅದಕ್ಕೇ ಆತುಕೊಂಡಿದ್ದಂತೆ ನಿಂತಿದ್ದ ಗಾಜಿನ ಗೋಡೆ ಕಣ್ಣಿಗೆ ಬಿತ್ತು. ಹತ್ತಿರ ಹೋಗಿ ನೋಡಿದರೆ ಅದರಲ್ಲಿದ್ದ ಅಕ್ಷರಗಳನ್ನು ಓದಿ ಒಂದು ಕ್ಷಣ ದಂಗುಬಿಡಿದೆ.

Read More

ಶ್ರೀಕೃಷ್ಣ ದೇವರು ತಂದ ಪಾರಿಜಾತದ ಗಿಡವಿದು

ಲಕ್ನೋಗೆ ಹೊರಟು ನಿಂತಾಗ ಒಂದು ವಿಷಯವನ್ನು ಗೂಗಲ್ ಹೇಳಿತು: ಕೃಷ್ಣ ಸ್ವರ್ಗದಿಂದ ಸತ್ಯಭಾಮೆಗೆಂದೇ ಭೂಮಿಗೆ ತಂದ ಪಾರಿಜಾತದ ಗಿಡ ಈಗಲೂ ಇದೆ ಎಂದು ಸೂಚಿಸಿತು.  ಲಕ್ನೋದಿಂದ ಕೇವಲ 40 ಕಿಲೋಮೀಟರ‍್ಗಳ ದೂರದಲ್ಲಿ ದೊಡ್ಡ ಬಲುದೊಡ್ಡ ಮರವಾಗಿ ಎಂದು ಗೊತ್ತಾಯಿತು.  ಸರಿ ಮತ್ತೆ, ಇಬ್ಬರು ಹೆಂಡಿರ ಜಗಳದಲ್ಲಿ ಭೂಲೋಕಕ್ಕೆ ಇಳಿದು ಬಂದ ವಿಷಯ ಎಂದರೆ ಕುತುಹಲ ಇರದಿರಲು ಸಾಧ್ಯವೇ ? ಆ ಪುರಾತನ ಮರವನ್ನು ನೋಡಿದರೆ ಅದರ ಪಕ್ಕ ಸತ್ಯಭಾಮೆಯ ಮಂದಿರಕ್ಕೆ ಬದಲಾಗಿ ರುಕ್ಮಿಣಿದೇವಿ ಮಂದಿರವಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ