Advertisement

Tag: Anna Swirszczynska

ಮೌನ ದಂಗೆಯ ಕವಿತೆಗಳು…: ಎಸ್. ಜಯಶ್ರೀನಿವಾಸ ರಾವ್ ಸರಣಿ

ಎರಡನೆಯ ವಿಶ್ವಯುದ್ಧದ ಸಮಯದಲ್ಲಿ ಹಿಟ್ಲರಿನ ನಾಜ಼ಿ ಜರ್ಮನಿಯು ಪೋಲಂಡನ್ನು ಆಕ್ರಮಿಸಿತು. ಇದನ್ನು ವಿರೋಧಿಸಿದ ಆ್ಯನಾ ಸ್ವಿರ್ಶ್‌ಚಿನ್ಸ್‌ಕಾ ‘ಪೋಲಿಷ್ ಪ್ರತಿವಿರೋಧ ಚಳುವಳಿ’ಯನ್ನು ಸೇರಿ, ‘ವಾರ್ಸಾ ಬಂಡಾಯ’ದ ಸಮಯದಲ್ಲಿ ‘ಮಿಲಿಟರಿ ನರ್ಸ್’ ಆಗಿ ಕೆಲಸ ಮಾಡಿದರು. ಆಗ ಭೂಗತವಾಗಿ ಪ್ರಕಟವಾಗುತ್ತಿದ್ದ ಪತ್ರಿಕೆಗಳಿಗಾಗಿ ಅವರು ಕವನಗಳನ್ನು ಬರೆಯುತ್ತಿದ್ದರು. ಈ ಯುದ್ಧಕಾಲದ ಅನುಭವಗಳು ಅವರ ಕಾವ್ಯದ ಮೇಲೆ ಬಹಳಷ್ಟು ಪ್ರಭಾವ ಬೀರಿದವು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ