Advertisement

Tag: Another India

ವರ್ತಮಾನದ ತಲ್ಲಣಗಳಿಗೆ ಪ್ರತಿಕ್ರಿಯೆ: ಮೊಗಳ್ಳಿ ಗಣೇಶ್‌ ಬರಹ

ಚಂದನ್ ಮತೊಂದು ಭಾರತವನ್ನು ಅವಲೋಕಿಸುತ್ತಿರುವುದೇ ದಮನಿತರ ದೃಷ್ಟಿಕೋನದಿಂದ. ಅಂಚಿನ ಸಂಗತಿಗಳನ್ನು ಮುಖ್ಯ ವಾಹಿನಿಗೆ ತಂದಿರಿಸಿ ನಿರೂಪಿಸುವುದೇ ಸಾಂಸ್ಕೃತವಾಗಿ ಮಹತ್ವದ್ದು. ದಲಿತ ಕವಿ ಸಿದ್ದಲಿಂಗಯ್ಯನವರ ಆತ್ಮಕಥನವ ಕಂಡಂತೆಯೆ, ಸರ್.ಎಂ.ವಿಶ್ವೇಶ್ವರಯ್ಯ ಅವರ ಬಗೆಗೂ, ನಾಲ್ವಡಿ ಕೃಷ್ಣ ರಾಜೇಂದ್ರ ಅವರ ಬಗೆಗೂ ಟಿಪ್ಪು ಸುಲ್ತಾನ್ ಬಗೆಗೂ ಸಮಾನವಾಗಿ ನೋಡುವ ಪರಿಯು ಗಮನಾರ್ಹವಾಗಿದೆ. ಯು.ಆರ್. ಅನಂತಮೂರ್ತಿ ಅವರು ಆತ್ಯಂತಿಕ ಪ್ರಭೆಯ ಲೇಖಕರು. ಅವರ ಮೂಲಕ ಭಾರತವನ್ನು ಚಂದನ್ ಭಾವಿಸುತ್ತಾರೆ.
ಚಂದನ್‌ ಗೌಡ ಹೊಸ ಕೃತಿ “ಅನದರ್‌ ಇಂಡಿಯಾ” ಕೃತಿಯ ಕುರಿತು ಮೊಗಳ್ಳಿ ಗಣೇಶ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ