Advertisement

Tag: anupama prasad

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅನುಪಮಾ ಪ್ರಸಾದ್ ಬರೆದ ಕಥೆ

“ಗೆಯ್ಮೆ ಮಾಡುತ್ತಲೇ ಬದುಕು ಕಟ್ಟಿಕೊಂಡವನು ಜಯಂತ ಪೂಜಾರಿ. ಶಾಲಾ ದಿನಗಳಿಂದಲೇ ಕಬಡ್ಡೀ ಜಯಂತ ಎಂದೇ ಹೆಸರು ಪಡೆದವನು. ಅವನಿದ್ದಲ್ಲಿ ಎಂತಹ ಜಡಬರತನೂ ಪುಟಿದೇಳಲೇಬೇಕು ಅಂತಹ ಪಾದರಸ. ದೇವ ನಗರಿಯಿಂದ ಹತ್ತು ಮೈಲು ದೂರದ ಏಯ್ಡೆಡ್ ಹೈಸ್ಕೂಲ್‌ನಲ್ಲಿ ದಿನ ಗುತ್ತಿಗೆಗೆ ಪಿ.ಟಿ. ಮೇಷ್ಟ್ರಾಗಿ ಸೇರಿದಂದಿನಿಂದ ವಿದ್ಯಾರ್ಥಿಗಳನ್ನು ಕಂಬಳದ ಕೋಣಗಳಂತೆ ಹುರಿಗೊಳಿಸುತ್ತಾನೆಂದುಪ್ರಸಿದ್ದಿ ಪಡೆದಿದ್ದ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಅನುಪಮಾ ಪ್ರಸಾದ್ ಬರೆದ ಕಥೆ ‘ಕಾಳಿಂದಿ ಮಡು’

Read More

ಅನುಪಮಾ ಪ್ರಸಾದ್ ಕಾದಂಬರಿಗೆ ನರೇಂದ್ರ ಪೈ ಬರೆದ ಮುನ್ನುಡಿ

“ಮೂರು ಭಾಗಗಳಲ್ಲಿರುವ ಕಾದಂಬರಿಯ ಅತ್ಯಂತ ಸುಂದರ ಮತ್ತು ಪ್ರಧಾನ ಎನ್ನಿಸುವ ಘಟ್ಟ ಮುಕ್ತಾತಾಯಿಯ ಪ್ರವೇಶದೊಂದಿಗೆ ತೊಡಗುತ್ತದೆ, ಈಕೆ ಒಂದು ಬಗೆಯಲ್ಲಿ ಮಹಾತಾಯಿ. ಧಾರವಾಡದ ಕುಲಕರ್ಣಿ ಮಾಸ್ತರರ ಮಗಳಾಗಿ ಸಂಗೀತಕ್ಕೆ ತನ್ನನ್ನೇ ತೆತ್ತುಕೊಂಡ ಹುಡುಗಿ ಮುಂದೆ ಜಯವಂತನಿಗಾಗಿ ತೆರೆಮರೆಗೆ ಸರಿದು ನಿಲ್ಲುತ್ತಾಳೆ. ಆದರೂ ಅವಳ ಬದುಕು ಸಂಪನ್ನಗೊಳ್ಳುವುದು ಸಂಗೀತದ ಸಾನ್ನಿಧ್ಯದಲ್ಲೇ..”

Read More

ಅನುಪಮಾ ಪ್ರಸಾದ್ ಬರೆದ ದಿನದ ಕವಿತೆ

“ಏರೇರುತ್ತ
ಗುಡ್ಡ ಗುಡ್ಡಗಳನೇ ತಟ್ಟಾಡುತ್ತ
ತುಂಡು ಮೋಡಗಳ ನೇವರಿಸುತ್ತ
ಸಾಲು ಪರ್ವತಗಳೆದೆ ಕಡೆಯುತ್ತ
ಸಂಜೆಯೇರುತಿರೆ ಭರ್ರೋ ಘರ್ಜಿಸುತ್ತ
ಸೀದಾ ಎದೆಯೊಳಗೆ ನುಗ್ಗಿ ಕುಳಿತುಬಿಡುತ್ತದೆ”
ಅನುಪಮಾ ಪ್ರಸಾದ್ ಬರೆದ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ