Advertisement

Tag: Article

ಶೀರ್ಷಿಕೆಗಳ ಸಂಗತಿ: ಅರುಣಾ ಜಿ ಭಟ್. ಬದಿಕೋಡಿ ಬರಹ

ಇತ್ತೀಚೆಗೆ ಕಾದಂಬರಿಗಳ ಶೀರ್ಷಿಕೆಗಳು ಅತಿ ಆಕರ್ಷಕವಾಗಿರಲು ಬಯಸುತ್ತಾರೆನೋ? ಹಾಗಾಗಿ ಹಿರಿಯ ಕವಿಗಳ ಕವಿತೆಯ ಸಾಲುಗಳನ್ನು ಕಾದಂಬರಿಗೆ ಶೀರ್ಷಿಕೆಯಾಗಿಸುತ್ತಾರೆ. ಆಹಾಹಾ… ಅದೇನು ಮೋಹಕ ಪದ ಮಾಲೆಗಳು! ಕೆಲವು ಸಲ ಆ ಸಾಲುಗಳಿಗೆ ಸೋತು, ಹೇಗಿದೆಯೆಂದು ಓದಲು ಹೊರಟರೆ! ಹತ್ತು ಸಾಲಿಗೆ ನಿಲ್ಲಿಸುವ ಹಾಗಾಗುತ್ತದೆ. ಅದು ಕಾದಂಬರಿಯೋ, ಲೇಖನವೋ? ಪ್ರಬಂಧವೋ? ಒಂದೂ ಗೊತ್ತಾಗದ ಹಾಗೇ.
ಸಾಹಿತ್ಯ ಕೃತಿಗಳ ಶೀರ್ಷಿಕೆಗಳ ಕುರಿತು ಅರುಣಾ ಜಿ ಭಟ್. ಬದಿಕೋಡಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ