ಶೀರ್ಷಿಕೆಗಳ ಸಂಗತಿ: ಅರುಣಾ ಜಿ ಭಟ್. ಬದಿಕೋಡಿ ಬರಹ

ಇತ್ತೀಚೆಗೆ ಕಾದಂಬರಿಗಳ ಶೀರ್ಷಿಕೆಗಳು ಅತಿ ಆಕರ್ಷಕವಾಗಿರಲು ಬಯಸುತ್ತಾರೆನೋ? ಹಾಗಾಗಿ ಹಿರಿಯ ಕವಿಗಳ ಕವಿತೆಯ ಸಾಲುಗಳನ್ನು ಕಾದಂಬರಿಗೆ ಶೀರ್ಷಿಕೆಯಾಗಿಸುತ್ತಾರೆ. ಆಹಾಹಾ… ಅದೇನು ಮೋಹಕ ಪದ ಮಾಲೆಗಳು! ಕೆಲವು ಸಲ ಆ ಸಾಲುಗಳಿಗೆ ಸೋತು, ಹೇಗಿದೆಯೆಂದು ಓದಲು ಹೊರಟರೆ! ಹತ್ತು ಸಾಲಿಗೆ ನಿಲ್ಲಿಸುವ ಹಾಗಾಗುತ್ತದೆ. ಅದು ಕಾದಂಬರಿಯೋ, ಲೇಖನವೋ? ಪ್ರಬಂಧವೋ? ಒಂದೂ ಗೊತ್ತಾಗದ ಹಾಗೇ.
ಸಾಹಿತ್ಯ ಕೃತಿಗಳ ಶೀರ್ಷಿಕೆಗಳ ಕುರಿತು ಅರುಣಾ ಜಿ ಭಟ್. ಬದಿಕೋಡಿ ಬರಹ

Read More