Advertisement

Tag: Aruna G Bhat Badikodi

ಶೀರ್ಷಿಕೆಗಳ ಸಂಗತಿ: ಅರುಣಾ ಜಿ ಭಟ್. ಬದಿಕೋಡಿ ಬರಹ

ಇತ್ತೀಚೆಗೆ ಕಾದಂಬರಿಗಳ ಶೀರ್ಷಿಕೆಗಳು ಅತಿ ಆಕರ್ಷಕವಾಗಿರಲು ಬಯಸುತ್ತಾರೆನೋ? ಹಾಗಾಗಿ ಹಿರಿಯ ಕವಿಗಳ ಕವಿತೆಯ ಸಾಲುಗಳನ್ನು ಕಾದಂಬರಿಗೆ ಶೀರ್ಷಿಕೆಯಾಗಿಸುತ್ತಾರೆ. ಆಹಾಹಾ… ಅದೇನು ಮೋಹಕ ಪದ ಮಾಲೆಗಳು! ಕೆಲವು ಸಲ ಆ ಸಾಲುಗಳಿಗೆ ಸೋತು, ಹೇಗಿದೆಯೆಂದು ಓದಲು ಹೊರಟರೆ! ಹತ್ತು ಸಾಲಿಗೆ ನಿಲ್ಲಿಸುವ ಹಾಗಾಗುತ್ತದೆ. ಅದು ಕಾದಂಬರಿಯೋ, ಲೇಖನವೋ? ಪ್ರಬಂಧವೋ? ಒಂದೂ ಗೊತ್ತಾಗದ ಹಾಗೇ.
ಸಾಹಿತ್ಯ ಕೃತಿಗಳ ಶೀರ್ಷಿಕೆಗಳ ಕುರಿತು ಅರುಣಾ ಜಿ ಭಟ್. ಬದಿಕೋಡಿ ಬರಹ

Read More

ನಂದೂ ಮಾಮನ ಕಥೆಯ ಕೇಳಿ…

“ಅವಳು ಮಲಗಬೇಕಿದ್ದರೆ ಆಕಾಶವಾಣಿಯವರು ನಮಸ್ಕಾರ ಹೇಳಿ… ಕೇಂದ್ರದ ಬಾಗಿಲು ಹಾಕಿ ಹೋಗಬೇಕು” ಎಂದು ನನ್ನ ಅಪ್ಪ ನನ್ನನ್ನು ಪ್ರೀತಿಯಿಂದ ಬೈಯುತ್ತಿದ್ದ ದಿನಗಳು ನೆನಪಾದರೆ… ನಗು ಉಕ್ಕಿ ಬರುತ್ತದೆ. ಈಗಲೂ ಟಿ.ವಿ ಯಲ್ಲಿ ಕ್ರಿಕೆಟ್ ನೇರ ಪ್ರಸಾರವಿದ್ದರೂ… ರೇಡಿಯೋದಲ್ಲಿ ಸ್ವಲ್ಪ ಹೊತ್ತಾದರೂ.. ವೀಕ್ಷಕ ವಿವರಣೆ ಕೇಳಿದರಷ್ಟೇ ಸಮಾಧಾನ. ಮೆಚ್ಚಿನ ಚಿತ್ರಗೀತೆಗೆ ಸಂದೇಶದ ಮೂಲಕ ಕೋರಿಕೆ ಸಲ್ಲಿಸಿ… ನನ್ನಿಷ್ಟದ ಹಾಡುಗಳನ್ನು ಆಲಿಸುತ್ತೇನೆ..
ಅರುಣಾ.ಜಿ. ಭಟ್. ಬದಿಕೋಡಿ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ