ಧರ್ಮ ಮತ್ತು ಮೃತ್ಯು: ಸುಮಾವೀಣಾ ಸರಣಿ
‘ವಾಲ್ಪರೈ ಅಭಿವೃದ್ಧಿ ತಂದ ದುರಂತ’ ಈ ಬರಹವನ್ನು ಓದಿದಾಗ ದಿಗ್ಭ್ರಾಂತವಾಯಿತು. ಸಿಂಹಬಾಲದ ಕೋತಿಗಳನ್ನು ಮೊದಲುಗೊಂಡಂತೆ ಅನೇಕ ಪಕ್ಷಿ ಪ್ರಭೇದಗಳು ಅಳಿವಿನಂಚಿಗೆ ಸರಿದದ್ದು. ತಮ್ಮದಲ್ಲದ ಜೀವನ ಶೈಲಿಗೆ ಹೊಂದಿಕೊಳ್ಳಹೋಗಿ ಸಿಂಹ ಬಾಲದ ಕೋತಿಗಳು ಶಾಶ್ವತ ಅಂಗವಿಕಲತೆಯನ್ನು ಪಡೆದಿದ್ದವು ಎಂದು ಅವುಗಳ ನರಳಾಟ ನೋಡದೆ ದಯಾಮರಣ ನೀಡುವ ಬಗ್ಗೆ ಮಾತನಾಡಿದರೂ ಸರಕಾರ ಅಳಿವಿನಂಚಿನಲ್ಲಿರುವ ಪ್ರಭೇದ ಎನ್ನುವ ಕಾರಣಕ್ಕೆ. ದಯಾಮೃತ್ಯು ಕೋಟಿ ಗಳಿಸಿದರು ಅಳಿದ ಸಿಂಹಬಾಲದ ಕೋತಿ ಸಂತತಿಯನ್ನು ಗಳಿಸಲಾಗುವುದಿಲ್ಲ ಅಲ್ವೆ! ಈ ದಯಾಮರಣಕ್ಕೂ ಕರ್ನಾಟಕಕ್ಕೂ ಬಿಡದ ನಂಟು ಅನ್ನಿಸುತ್ತದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ಮೂರನೆಯ ಬರಹ ನಿಮ್ಮ ಓದಿಗೆ
