Advertisement

Tag: Aruna Shyanabhag

ಧರ್ಮ ಮತ್ತು ಮೃತ್ಯು: ಸುಮಾವೀಣಾ ಸರಣಿ

‘ವಾಲ್ಪರೈ ಅಭಿವೃದ್ಧಿ ತಂದ ದುರಂತ’ ಈ ಬರಹವನ್ನು ಓದಿದಾಗ ದಿಗ್ಭ್ರಾಂತವಾಯಿತು. ಸಿಂಹಬಾಲದ ಕೋತಿಗಳನ್ನು ಮೊದಲುಗೊಂಡಂತೆ ಅನೇಕ ಪಕ್ಷಿ ಪ್ರಭೇದಗಳು ಅಳಿವಿನಂಚಿಗೆ ಸರಿದದ್ದು. ತಮ್ಮದಲ್ಲದ ಜೀವನ ಶೈಲಿಗೆ ಹೊಂದಿಕೊಳ್ಳಹೋಗಿ ಸಿಂಹ ಬಾಲದ ಕೋತಿಗಳು ಶಾಶ್ವತ ಅಂಗವಿಕಲತೆಯನ್ನು ಪಡೆದಿದ್ದವು ಎಂದು ಅವುಗಳ ನರಳಾಟ ನೋಡದೆ ದಯಾಮರಣ ನೀಡುವ ಬಗ್ಗೆ ಮಾತನಾಡಿದರೂ ಸರಕಾರ ಅಳಿವಿನಂಚಿನಲ್ಲಿರುವ ಪ್ರಭೇದ ಎನ್ನುವ ಕಾರಣಕ್ಕೆ. ದಯಾಮೃತ್ಯು ಕೋಟಿ ಗಳಿಸಿದರು ಅಳಿದ ಸಿಂಹಬಾಲದ ಕೋತಿ ಸಂತತಿಯನ್ನು ಗಳಿಸಲಾಗುವುದಿಲ್ಲ ಅಲ್ವೆ! ಈ ದಯಾಮರಣಕ್ಕೂ ಕರ್ನಾಟಕಕ್ಕೂ ಬಿಡದ ನಂಟು ಅನ್ನಿಸುತ್ತದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ಮೂರನೆಯ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ