Advertisement

Tag: asha Jagadeesh

ಕಪ್ಪುಹಲಗೆಯ ಮೇಲಿನ ಬಣ್ಣದ ಅಕ್ಷರಗಳು…: ಆಶಾ ಜಗದೀಶ್‌ ಪ್ರಬಂಧ

ಒಮ್ಮೆ ಸೀರಿಯಸ್ಸಾಗಿ ನೋಟ್ಸ್ ಕರೆಕ್ಷನ್ ಮಾಡುತ್ತಾ ಕುಳಿತಿದ್ದೆ. ಆಗ ಇದ್ದಕ್ಕಿದ್ದಂತೆ ಜಗದೀಶ, ಜೋರು ಧ್ವನಿಯಲ್ಲಿ ಟೇಬಲ್ ಬಡಿಯುತ್ತಾ “ಚೆಲ್ಲಿದರೂ ಮಲ್ಲಿಗೆಯಾ… ಬಾಣಾಸೂರೇರೀ ಮ್ಯಾಲೆ…” ಅಂತ ಹಾಡತೊಡಗಿದ. ತಲೆ ಎತ್ತಿ ನೋಡಿದರೆ, ಅವ ಈ ಲೋಕದಲ್ಲಂತು ಇರಲಿಲ್ಲ. ಇದ್ದಕ್ಕಿದ್ದಂತೆ ಅವ ಪೆಚ್ಚಾದ. ಮಕ್ಕಳೆಲ್ಲ ಗೊಳ್ ಎಂದು ನಗತೊಡಗಿದರು. ಬಹುಶಃ ಬೇರೆಯ ಹೊತ್ತಾಗಿದ್ದರೆ ನಾನೂ ಅವನೊಂದಿಗೆ ಸೇರಿ ಯುಗಳ ಗೀತೆ ಹಾಡುತ್ತಿದ್ದೆನೇನೋ.
ಶಾಲಾ ಮಕ್ಕಳ ಜೊತೆಗಿನ ಅನುಭವದ ಕುರಿತು ಆಶಾ ಜಗದೀಶ್‌ ಪ್ರಬಂಧ ನಿಮ್ಮ ಓದಿಗೆ

Read More

ನಡು ಮಧ್ಯಾಹ್ನದ ಕಣ್ಣಿನ ಹೊಳಪು…

ಸ್ತ್ರೀ ಬದುಕಿನ ಅಗಾಧತೆ ಮತ್ತು ಸ್ತ್ರೀಯ ಇತಿಮಿತಿಯೊಳಗಿನ ಬದುಕು ಅನಾವರಣಗೊಳ್ಳುವ ಕವಿತೆಗಳಾದ ಹೂವಿಡುವಷ್ಟೆ ನಿಧಾನವಾಗಿ, ನಾವು ಸ್ವಲ್ಪ ಹೀಗೆ, ಆಸೀಫಾ, ಅವಳು, ಅಡುಗೆಯಾಟದ ಹುಡುಗಿ ಮುಂತಾದ ಕವಿತೆಗಳು ಮಹಿಳೆಯ ಅಂತರಂಗವನ್ನು ಬಿಂಬಿಸುತ್ತವೆ. ಕವಯತ್ರಿ ಆಶಾ ಅಭಿಮಾನದಿಂದ ಅಭಿವ್ಯಕ್ತಿ ಪಡಿಸಿದ ಸ್ತ್ರೀಯ ಬಗೆಗಿನ ಈ ಸಾಲು ಪ್ರತಿ ಹೆಂಗಳೆಯರ ಹೆಮ್ಮೆ. “ಹೋಗಲಿ ಬಿಡಿ ನೀವವಳನ್ನು ಆಪಾದ ಮಸ್ತಕವೇ/ ನೋಡಿದುದು ಸರಿಯೇ ಏಕೆಂದರೆ/ ದೇವತೆಯನ್ನು ಹಾಗೆಯೇ ನೋಡಬೇಕಂತೆ”
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

ಆಶಾ ಜಗದೀಶ್ ಕಥಾಸಂಕಲನಕ್ಕೆ ಮಾಲಿನಿ ಗುರುಪ್ರಸನ್ನ ಬರೆದ ಮಾತುಗಳು

“ಶೋಷಣೆಗಳಿಗೆ ಹತ್ತುಹಲವು ಮುಖಗಳಿವೆ. ಅವುಗಳಿಂದ ಪಾರಾಗಲೂ ಹತ್ತುಹಲವು ದಾರಿಗಳನ್ನು ಹುಡುಕುತ್ತೇವೆ. ಆ ಶೋಷಣೆಗಳ ವಿರುದ್ಧ ಹೋರಾಡಲು ಯತ್ನಿಸುತ್ತೇವೆ. ಹಾಗಿರುವ ಅನೇಕ ಕಥೆಗಳು ಆಶಾ ಜಗದೀಶ್ ಹೊರತರುತ್ತಿರುವ ಈ ಸಂಕಲನದಲ್ಲಿವೆ. ಸಮಾಜದ ಶ್ರೇಣೀಕೃತ ವ್ಯವಸ್ಥೆ, ಹೆಣ್ಣು ಎಂಬ ಕಾರಣಕ್ಕೆ ಅವಳಿಗೆ ದಕ್ಕಿರುವ…”

Read More

ಮತ್ತೆ ಮತ್ತೆ ನೆನೆಯುವುದೂ ಸುಖವೇ…: ಆಶಾ ಜಗದೀಶ್ ಅಂಕಣ

“ಒಮ್ಮೆ ಲಂಡನ್ನಿನಲ್ಲಿ ಒಂದು ಪಕ್ಷಿ ಹಾರಾಡುತ್ತಿರುತ್ತದೆ. ಅದೆಷ್ಟು ಚಂದ ಅದರ ಗರಿಗಳು. ಅದೆಷ್ಟು ಚಂದ ಅದರ ಪಲ್ಟಿ. ಮಕ್ಕಳೆಲ್ಲ ಆ ಹಕ್ಕಿಯನ್ನು ನೋಡಿ ಹರ್ಷದಿಂದ ಕುಣಿಯುತ್ತಿರುತ್ತಾರೆ. ಆಗ ಅಲ್ಲಿಗೆ ಒಬ್ಬ ವ್ಯಕ್ತಿ ಬರುತ್ತಾನೆ. ಆ ಹಕ್ಕಿಯನ್ನು ನೋಡುತ್ತಾನೆ. ಇದನ್ನು ಕೊಂದರೆ ತಿನ್ನಬಹುದು ಎಂದುಕೊಳ್ಳುತ್ತಾನೆ. ಅದರ ಎಮರಲ್ಡ್ ಎದೆಗೆ ಗುಂಡಿಕ್ಕಿ ಕೊಲ್ಲುತ್ತಾನೆ. ಪಾಪದ ಹಕ್ಕಿ ಸತ್ತು ಬೀಳುತ್ತದೆ. ಇವ ಹೋಗಿ ನಿರ್ಲಕ್ಷ್ಯದಿಂದ ಅದನ್ನೆತ್ತಿ ನೋಡಿ ಅಯ್ಯೋ ಸುಲಿದರೆ ಹಿಡಿಯಷ್ಟೂ.. “

Read More

ಕರೆಯೊಂದು ಕೇಳುತ್ತಿದೆ ತ್ವರೇ ತ್ವರೇ…: ಆಶಾ ಜಗದೀಶ್ ಅಂಕಣ

“ಇಲ್ಲಿ ಒಮ್ಮೆ ಕವಿ ಬೇಸಗೆಯ ಒಂದು ಸಂಜೆಯಲ್ಲಿ ಪರಿಸರದ ಸೌಂದರ್ಯವನ್ನು ಸವಿಯುತ್ತಿರುವಾಗ, ಒಂದು ಕಲ್ಲು ಗುಹೆಯ ಬಳಿ ಸುಂದರವಾದ ದೋಣಿಯನ್ನು ನೋಡುತ್ತಾನೆ. ತಕ್ಷಣ ಅವನಿಗೆ ಅದು ತನಗೆ ಬೇಕು ಎನಿಸಿಬಿಡುತ್ತದೆ. ಅವನು ನಿಧಾನವಾಗಿ ಕಳ್ಳತನದಿಂದ ಅದರ ಹಗ್ಗವನ್ನು ಬಿಚ್ಚಿ ಮೆಲ್ಲಗೆ ದೋಣಿಯನ್ನು ತಳ್ಳಿಕೊಂಡು ಹೋಗಿ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ