Advertisement

Tag: asha Jagadeesh

ರವೀಂದ್ರನಾಥರೊಳಗಿನ “ಅವಳ” ನೆರಳು: ಆಶಾ ಜಗದೀಶ್ ಅಂಕಣ

“ತಂದೆಯಂತಹವನೊಬ್ಬ ವ್ಯಾಪಾರಿ ತನ್ನ ಮಗಳ ವಯಸ್ಸಿನ ಮಗುವಿನಲ್ಲಿ ತನ್ನ ಮಗಳನ್ನು ಕಾಣುವುದನ್ನು ಮನೋಜ್ಞವಾಗಿ ಕಟ್ಟಿಕೊಡುತ್ತಾರೆ ರವೀಂದ್ರರು. ಕಾಬೂಲ್ ಕಡೆಯವನಾದ್ದರಿಂದ ಅವನು ಕಾಬುಲೀವಾಲಾ. ಸಮಯದ ಸಮಯಸಾಧಕತನ ಎನ್ನುವಂತೆ ಕಾಬೂಲೀವಾಲಾ ಜೈಲಿಗೆ ಹೋಗುವ ಪ್ರಸಂಗ ಎದುರಾಗುತ್ತದೆ. ಏಳೆಂಟು ವರ್ಷಗಳ ಸೆರೆವಾಸದ ತರುವಾಯ ಅದೇ ಕಾಬುಲೀವಾಲ….”

Read More

ಪದಗಳಾಗದ ಅವರ್ಣನೀಯ ಆನಂದ..: ಆಶಾ ಜಗದೀಶ್ ಅಂಕಣ

“ಅಕ್ಬರ್ ಅರಮನೆಗೆ ಮರಳಿ ಹಲವಾರು ದಿನಗಳಾದರೂ ಹರಿದಾಸರು ಅವರ ಸ್ಮೃತಿಯಿಂದ ದೂರವಾಗುವುದೇ ಇಲ್ಲ… ಕೂತರೂ ನಿಂತರೂ ಹರಿದಾಸರೇ… ಒಂದು ದಿನ ಅಕ್ಬರ್ “ತಾನಸೇನ್ ಅಂತಹಾ ಗುರುಗಳಿಂದ ಪಾಠ ಕಲಿತ ನಿಮ್ಮ ಗಾಯನವೇಕೆ ಆ ಮಟ್ಟಕ್ಕಿಲ್ಲ” ಎಂದು ಕೇಳುತ್ತಾರೆ. ಆಗ ತಾನಸೇನ್ ಹೇಳುತ್ತಾರೆ “ಜಹಾಪನಾ ನಾನು ನಿಮ್ಮನ್ನು ಮೆಚ್ಚಿಸಲಿಕ್ಕಾಗಿ ಹಾಡುತ್ತೇನೆ, ಹಾಗಾಗಿ ನನ್ನ ಕಲೆಗಾರಿಕೆ ಆ ದೈವತ್ವಕ್ಕೆ ಏರಲಿಲ್ಲ.”

Read More

ನಾದಾನುಸಂಧಾನ…: ಆಶಾ ಜಗದೀಶ್ ಅಂಕಣ

“ಸಂಗೀತ ಗಂಧರ್ವ ಲೋಕದ ಕೊಡುಗೆಯಿರಬೇಕು. ಯಾರದೇ ಮನಸು ಎಷ್ಟೇ ದುಃಖದಲ್ಲಿರಲಿ ಎಂಥದೇ ನೋವಿರಲಿ ಅದನ್ನು ಮಾಯಿಸುವ ಶಕ್ತಿ ಸಂಗೀತಕ್ಕಿದೆ. ಹಾಡುತ್ತಾ ಕುಳಿತರೆ ಪ್ರಪಂಚವೇ ಮರೆತು ಹೋಗುತ್ತದೆ. ಒಂದೊಂದು ರಾಗವೂ ವಿಶಿಷ್ಟ. ಕೆಲ ರಾಗಗಳಿಗೆ ರೋಗಗಳನ್ನು ವಾಸಿಮಾಡುವ ಚಿಕಿತ್ಸಕ ಶಕ್ತಿಯೂ ಇದೆ. ನನ್ನಿಷ್ಟದ ಬಹಳ ಚಂದದ ರಾಗಗಳ ದೊಡ್ಡದೊಂದು ಪಟ್ಟಿಯೇ ಇದೆ.”

Read More

ಅಸ್ಪೃಶ್ಯರು : ಆಶಾ ಜಗದೀಶ್ ಅನುವಾದಿಸಿದ ರಸ್ಕಿನ್ ಬಾಂಡ್ ಬರೆದ ಮೊದಲ ಕತೆ.

“ಕಸಗುಡಿಸುವ ಹುಡುಗ ಇಡೀ ದಿನ ತನ್ನ ಮೊಣಕಾಲಿಗೆ ತಗುಲುವ ಬಕೇಟ್ ಹಿಡಿದು ಮನೆಗೂ ಕೆರೆಗೂ ಓಡಾಡಿಕೊಂಡಿರುತ್ತಿದ್ದ. ಹಾಗೆ ಪ್ರತಿ ಸಾರಿ ಹೋಗುವಾಗ ಬರುವಾಗ ಅವನ ಮುಖದಲ್ಲೊಂದು ದೊಡ್ಡ ಸ್ನೇಹಪೂರ್ವಕ ನಗೆ ಇಣುಕುತ್ತಿತ್ತು. ಆದರೆ ನಾನವನನ್ನು ದುರುಗುಟ್ಟಿ ನೋಡುತ್ತಿದ್ದೆ. ಅವನಿಗೆ ನನ್ನದೇ ವಯಸ್ಸು… ಹತ್ತು ವರ್ಷ. ಅವನಿಗೆ ಸಣ್ಣಗೆ ಕತ್ತರಿಸಿದ ಕ್ರಾಪ್ ಇತ್ತು.”

Read More

ನಿರಾಕಾರಣವಾಗಿ ಹೃದಯದಿಂದ ಹೊರಟ ಕಣ್ಣೀರು….: ಆಶಾ ಜಗದೀಶ್ ಅಂಕಣ

“ಇಲ್ಲಿನ ತಾಯಿ ಏಕೆ ಮುಖ್ಯವಾಗುತ್ತಾಳೆಂದರೆ, ಇವಳು ತನ್ನ ಬಾಲ್ಯವನ್ನಾಗಲೀ, ತಾರುಣ್ಯವನ್ನಾಗಲೀ ಅನುಭವಿಸಿ ಕಂಡವಳಲ್ಲ. ಜಗತ್ತನ್ನು ಬೆರಗಿನಿಂದ ಕಂಡು ಅರಿತವಳಲ್ಲ. ನಲವತ್ತು ವರ್ಷ ವಯಸ್ಸಿಗೇ ತನ್ನನ್ನು ತಾನು ಮುದುಕಿ ಎಂದುಕೊಂಡುಬಿಟ್ಟವಳು. ತನ್ನ ನಲವತ್ತು ವರ್ಷ ವಯಸ್ಸನ್ನು ದಾಟಿದ ಮೇಲೆ ಬದುಕನ್ನು ಅರ್ಥ ಮಾಡಿಕೊಂಡವಳು. ಆಗ ಅವಳು ತನ್ನ ಬದುಕಿನಲ್ಲಿ ತಾನು ಏನನ್ನು ಕಳೆದುಕೊಂಡಿದ್ದಳೋ ಅದನ್ನು ಹುಡುಕಿಕೊಂಡು ಹೊರಡುತ್ತಾಳೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ