Advertisement

Tag: Ashok Shetter

ಡಾ. ಪುರುಷೋತ್ತಮ ಬಿಳಿಮಲೆಯವರ ಪುಸ್ತಕಕ್ಕೆ ಪ್ರೊ.ಅಶೋಕ ಶೆಟ್ಟರ್ ಬರೆದ ಮುನ್ನುಡಿ

“ಬ್ರಿಟೀಷರ ಭೂಕಂದಾಯವನ್ನು ವಿರೋಧಿಸಿ ನಡೆದ ಹೋರಾಟಗಳು ಅಸಂಖ್ಯ. ದಕ್ಷಿಣ ಕನ್ನಡ ಮತ್ತು ಕೊಡಗು ಪ್ರದೇಶಗಳಲ್ಲಿ ಬ್ರಿಟೀಷರು ಭೂಸ್ವಾಮ್ಯ ಮತ್ತು ಭೂಕಂದಾಯಕ್ಕೆ ಸಂಬಂಧಿಸಿ ಜಾರಿಗೆ ತಂದ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸಿದ ಹೋರಾಟದ ಕತೆ ಮೈನವಿರೇಳಿಸುವಂತಹುದು. ರೈತರ ಕೆಚ್ಚು, ವಿಶ್ವಾಸ, ಹೇಗಾದರೂ ಮಾಡಿ ಬ್ರಿಟೀಷರ ಕಂದಾಯ ಹೊರೆಯಿಂದ ಮುಕ್ತವಾಗಬೇಕು ಎಂಬ ಅವರ ಪ್ರಯತ್ನವನ್ನು ಸಾರುವ  ಘಟನೆಯ  ಮೇಲೆ ಬೆಳಕು ಚೆಲ್ಲುವ ಕೆಲಸವನ್ನು ಡಾ. ಪುರುಷೋತ್ತಮ ಬಿಳಿಮಲೆ ಮಾಡಿದ್ದಾರೆ. ” 
‘ಅಮರ ಸುಳ್ಯದ ರೈತ ಹೋರಾಟ’  ಪುಸ್ತಕಕ್ಕೆ ಪ್ರೊ.ಅಶೋಕ ಶೆಟ್ಟರ್ ಬರೆದ ಮುನ್ನುಡಿ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ