Advertisement

Tag: Australia Day

ರಾಣಿರಾಜ್ಯದಲ್ಲಿ ಬೆಂಕಿ ವಿಕೋಪ, ಪ್ರವಾಹ ತಾಪ: ವಿನತೆ ಶರ್ಮ ಅಂಕಣ

“ಬೆಂಕಿ ಬಂದಾಗ ಮನೆ ತೊರೆಯುವುದಿಲ್ಲ, ಸತ್ತರೆ ಇಲ್ಲೇ ಎನ್ನುತ್ತಾ ಹಠಹಿಡಿದು ಕುರ್ಚಿ ಹಾಕಿಕೊಂಡು ಮನೆಮುಂದೆ ಕುಳಿತು ಬೆಂದುಹೋದ ಪತ್ನಿಯ ಬಗ್ಗೆ ರೋಧಿಸುತ್ತಿದ್ದ ವೃದ್ಧ, ತನ್ನ ಪುಟ್ಟ ನಾಯಿಯನ್ನ ಕಳೆದುಕೊಂಡ ಬಾಲಕಿಯ ಆಕ್ರಂದನ, ಮನೆ, ಆಸ್ತಿಪಾಸ್ತಿ, ಕುದುರೆಗಳನ್ನು ಕಳೆದುಕೊಂಡ ನಿರ್ಗತಿಕರಾದ ಆರು ಜನರಿದ್ದ ಕುಟುಂಬ, ಪ್ರವಾಹ ಬಂದಾಗ ತನ್ನ ಕಾರಿನ ಮೇಲೇರಿ ನಿಂತು ಫೋಟೋ ಹಿಡಿಯುತ್ತಾ ರೋಮಾಂಚಿತನಾದ ಯುವಕ, ಬೇರೆ ದೇಶದಿಂದ ಬಂದು ಇಲ್ಲಿ ಬದುಕುತ್ತಾ ಬಾಳುತ್ತಿದ್ದರೂ ಕೂಡ ನೆರೆ ಬಂದಾಗ ಸಹಾಯ ಮಾಡದೆ….”

Read More

“ಆಸ್ಟ್ರೇಲಿಯಾ ಡೇ” ಹಿಂದಿನ ಥಳುಕು ಮತ್ತು ಹುಳುಕುಗಳು:ವಿನತೆ ಶರ್ಮಾ ಅಂಕಣ

ಬಹುತೇಕ ಅಬರಿಜಿನಿಗಳಿಗೆ ಇದು ದುಃಖದ ದಿನ. ಶೋಕಾಚರಣೆಯ ದಿನ. ಅದನ್ನು ಬಾಯಿಬಿಟ್ಟು ಹೇಳುವ ಧೈರ್ಯ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಅದನ್ನು ವ್ಯಕ್ತಪಡಿಸುತ್ತಾ ಅಬರಿಜಿನಿಗಳು ಅಲ್ಲಲ್ಲಿ ಪ್ರತಿಭಟನಾ ನಡಿಗೆಯನ್ನು ಆಯೋಜಿಸುತ್ತಾರೆ. ಅವರನ್ನು ಬೆಂಬಲಿಸುವ ಜನರು ಹೆಚ್ಚುತ್ತಿದ್ದಾರೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ