Advertisement

Tag: Australia

ಶಾಂತಿ, ಕ್ರಾಂತಿ, ಸ್ವಾತಂತ್ರ್ಯದ ಹಗಲುಗನಸು

ಇಪ್ಪತ್ತೊಂದನೇ ಶತಮಾನದ ಈ ವರ್ಷದಲ್ಲೂ ಆಸ್ಟ್ರೇಲಿಯಾದ ಅಬೊರಿಜಿನಲ್ ಮತ್ತು ದ್ವೀಪವಾಸಿಗಳಿಗೆ ಹೇಳಿಕೊಳ್ಳುವಂತಹ ಸಾಮಾಜಿಕ ನ್ಯಾಯವಿನ್ನೂ ಸಿಕ್ಕಿಲ್ಲ. ದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಕೇವಲ ಮೂರು ಶತಭಾಗ ಮಾತ್ರ ಅಬೊರಿಜಿನಲ್ ಮತ್ತು ದ್ವೀಪವಾಸಿಗಳು. ಕಾರಾಗೃಹಗಳಲ್ಲಿ ಅವರ ಸಂಖ್ಯೆ ಸುಮಾರು ಶೇ 29ರಷ್ಟು. ತಮ್ಮ ಹಕ್ಕುಗಳಿಗೆ ಹೋರಾಡುತ್ತಿರುವ ಅವರು, ಭಾರತದಲ್ಲಿ ಗಾಂಧೀಜಿಯ ಶಾಂತಿ ಮಂತ್ರದಿಂದ ಸ್ವಾತಂತ್ರ್ಯ ಸಿಕ್ಕಂತೆ, ತಮ್ಮಲ್ಲೂ ಪರಿವರ್ತನೆಯ ಬೆಳಕೊಂದು ಮೂಡಿಬರುವಂತಾಗಲಿ ಎಂದು ಹಾರೈಸುತ್ತಾರೆ. ಅಬೊರಿಜಿನಲ್ ಮತ್ತು ದ್ವೀಪವಾಸಿಗಳ ಕುರಿತು ಡಾ. ವಿನತೆ ಶರ್ಮ ಆಸ್ಟ್ರೇಲಿಯಾ ಪತ್ರದಲ್ಲಿ ಬರೆದಿದ್ದಾರೆ.

Read More

ಹಾಗಾದರೆ ರಾಜಕೀಯದಲ್ಲೂ ಅಡುಗೆ ಮನೆಯದ್ದೇ ಮೌಲ್ಯಮಾಪನವೆಂದಾದರೆ..

ಸ್ಟ್ರೇಲಿಯಾದಲ್ಲಿ  ಜೂಲಿಯಾ ಪ್ರಧಾನಮಂತ್ರಿಯಾದ ಹೊಸತರಲ್ಲೇ ಆಕೆಯ ಬಗ್ಗೆ ನಾನಾತರಹದ ಸುದ್ದಿಗಳು, ಅಪನಿಂದನೆಗಳು, ಅವಹೇಳನಕಾರಿ ಮಾತುಗಳು ಹುಟ್ಟಿದ್ದವು. ಉದಾಹರಣೆಗೆ, ಆಕೆಯ ಮನೆ ಅಡುಗೆಮನೆಯ ಫೋಟೋವನ್ನು ಪತ್ರಿಕೆಗಳಲ್ಲಿ ಪ್ರಕಟಿಸಿ, ‘ನೋಡಿ, ಅಡುಗೆಮನೆ ಎಷ್ಟು ಖಾಲಿಯಾಗಿ ಬರಡುಬರಡಾಗಿದೆ, ಆಕೆ ಅಡುಗೆ ಮಾಡುವುದಿಲ್ಲ, ಆಕೆಗೆ ತಾಯ್ತನವೂ ಇಲ್ಲ, ಇಂಥಾ ಹೆಣ್ಣು ನಮ್ಮ ಸಮಾಜಕ್ಕೆ ಮಾದರಿಯಾಗಬಲ್ಲರೇ ಎಂದು ವಿಡಂಬನೆ ಮಾಡಲಾಗಿತ್ತು’. 

Read More

ಕನಸಿಗಿದೆ ಘನತೆ ಎನ್ನುತ ಕಾಡುವ ವಸಂತ

ಬೇರೆಬೇರೆ ದೇಶಗಳಿಂದ ತಂದಿಟ್ಟು ಬೆಳೆದ ಸಸ್ಯಸಂಪತ್ತಿಗೆ ಹೋಲಿಸಿದರೆ ಆಸ್ಟ್ರೇಲಿಯಾದ ಸ್ವಾಭಾವಿಕ, ದೇಶೀಯ ಹೂಗಳು ಇಲ್ಲಿ ಹೆಚ್ಚಾಗಿ ಜನಜನಿತವಾಗಿಲ್ಲ. ಕಾರಣ ನಿಮಗೆ ಹೊಳೆದಿರಬಹುದು. ಸಮಾಜವು ವಸಾಹತುಶಾಹಿ ಆಡಳಿತದಲ್ಲಿ ಇಲ್ಲಿನ ಎಲ್ಲವನ್ನೂ ಇಲ್ಲವಾಗಿಸುವ ಮನೋಭಾವವನ್ನಿಟ್ಟುಕೊಂಡು ದೇಶೀಯ ಹೂಹಣ್ಣುಗಳನ್ನು ಮೂಲೆಗೊತ್ತಿತ್ತು. ಕಳೆದೆರಡು ದಶಕಗಳಲ್ಲಿ ಬದಲಾವಣೆ ಗಾಳಿಗೆ ಶಕ್ತಿಬಂದಿದೆ. ಈಗ ಸರಕಾರಗಳು ಮತ್ತು ತೋಟಗಾರಿಕೆ ಸಮುದಾಯಗಳು ದೇಶೀಯ…”

Read More

ಸಮಬೆಸಗಳ ಸರಿಗಮ ತಪ್ಪಿದ್ದಲ್ಲ

ಈ ಬಾರಿ ಸಿಡ್ನಿ ಮಹಾನಗರ ವಲಯದಲ್ಲಿ ಜಾರಿಗೆ ಬಂದ ಲಾಕ್ ಡೌನ್ ಸ್ವಲ್ಪ ಗಲಾಟೆ ಎಬ್ಬಿಸಿದೆ. ನಗರದ ಪಶ್ಚಿಮ ಬಡಾವಣೆಗಳಲ್ಲಿ ಹೆಚ್ಚು ಡೆಲ್ಟಾ ವೈರಸ್ ಸೋಂಕು ಕಾಣಿಸಿದ್ದು ವರದಿಯಾಗಿತ್ತು. ಆ ಪ್ರದೇಶದಲ್ಲಿ ವಾಸಿಸುತ್ತಿರುವ, ಅನೇಕತೆಗಳಿರುವ- ಅಂದರೆ ಆಂಗ್ಲೋ-ಆಸ್ಟ್ರೇಲಿಯನ್ ಅಲ್ಲದ ಬೇರೆ ಸಂಸ್ಕೃತಿಗಳ ಜನರು ಲಾಕ್ ಡೌನ್ ನಿಯಮಗಳನ್ನು ಸರಿಯಾಗಿ ಪಾಲಿಸಲಿಲ್ಲವೆಂದು ಸುದ್ದಿಯಾಗಿತ್ತು. ರಾಜ್ಯಸರ್ಕಾರ ಆ ಬಡಾವಣೆಗಳಲ್ಲಿ ಬಂದೋಬಸ್ತು ಮಾಡಲು, ಪೊಲೀಸರನ್ನು ಕಳಿಸಿತು. ಇದು ಅಲ್ಲಿನ ವಿವಿಧ ಸಂಸ್ಕೃತಿಗಳ ಜನಸಮುದಾಯಗಳನ್ನು ಆತಂಕಕ್ಕೀಡು ಮಾಡಿದೆ ಎಂಬ ಸುದ್ದಿ ಚರ್ಚೆಗೆ ಬಂದಿದೆ. ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಕೊರೋನ ಕಾಲದ ಕಮಂಗಿಗಳು: ವಿನತೆ ಶರ್ಮಾ ಅಂಕಣ

“ಮೆಲ್ಬೋರ್ನ್ ನಗರದಿಂದ ಉತ್ತರಕ್ಕೆ ಎರಡು ಸಾವಿರ ಕಿಲೋಮೀಟರಿಗೂ ಜಾಸ್ತಿ ದೂರದಲ್ಲಿರುವ ನಮ್ಮ ಬ್ರಿಸ್ಬನ್ ನಗರನಿವಾಸಿಗಳಿಗೆ ಕೆಳಗಡೆ ಲೋಕದಲ್ಲಿ ನಡೆಯುತ್ತಿರುವ ಅವಾಂತರಗಳನ್ನು ಕೇಳುವುದು ಅಭ್ಯಾಸವಾಗಿದ್ದು, ಅಯ್ಯೋ ಪಾಪ ಎಂದು ಲೊಚ್ ಲೊಚ್ ಅನ್ನೋದು ನಡೆಯುತ್ತಿತ್ತು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ