Advertisement

Tag: Australia

ಇದು ಎಂಥ ಲೋಕವಮ್ಮ…! : ವಿನತೆ ಶರ್ಮ ಅಂಕಣ

“ಅತೀತ ಲೋಕಕ್ಕೆ ಹೋದವರಂತೆ ಅದೇನೋ ಶಕ್ತಿ ಅವರನ್ನ ವಾಪಸ್ ಎಳೆದು ಹಿಂದಿರುಗಿ ಬಂದವರಂತೆ ಕಾಣುತ್ತಿದ್ದ ಹಲವರು ಈ ಕ್ಯಾಂಪ್ ಸೈಟಿನಲ್ಲಿದ್ದರು. ನಾವೇನೂ ಪ್ರತಿದಿನವೂ ಇಲ್ಲಿಯೇ ಕಾಲ ಹಾಕುತ್ತ ಹಗಲು ಹೊತ್ತಿನಲ್ಲಿ ನೊಣವನ್ನೂ, ಸಂಜೆಯಲ್ಲಿ ಸೊಳ್ಳೆಯನ್ನೂ ಓಡಿಸುತ್ತಾ ಕೂತಿರಲಿಲ್ಲ. ಆದರೂವೆ ಅದ್ಯಾಕೊ ಹೋದ ದಿನದಿಂದ ಹಿಡಿದು ಕ್ರಮೇಣ ದಿನ ಕಳೆದಂತೆ ನಮಗೆ ಕಥೆ ಹೇಳುವ ಮಂದಿ ಹೆಚ್ಚಾದರು. ಮೊತ್ತಮೊದಲ ಕಥೆ ಹೇಳಿದ್ದು, ನಂತರ ಎಲ್ಲರನ್ನೂ ಮೀರಿಸಿ ಅತಿ ಹೆಚ್ಚು ಕಥೆ ಹೇಳಿದ್ದು…”

Read More

ಹಲ್ಲಿ, ಹಾವು, ಚೇಳುಗಳ ಸ್ವರ್ಗ!: ಡಾ.ವಿನತೆ ಶರ್ಮಾ ಅಂಕಣ

“ಹೇಳಿಕೇಳಿ, ಆಸ್ಟ್ರೇಲಿಯಾದ ಪರಿಸರ ಬಹು ಸೂಕ್ಷ್ಮವಾದದ್ದು, ಬೇರೆ ಖಂಡಗಳಿಗಿಂತ ಭಿನ್ನವಾದದ್ದು. ಪರದೇಶದಿಂದ ಆಮದಾಗಿ ಬಂದ ಕಪ್ಪೆ ಈ ದೇಶದ ಸ್ವಾಭಾವಿಕ ಪರಿಸರಕ್ಕೆ ಮತ್ತು ಜೀವಚರಗಳಿಗೆ ದುಃಸ್ವಪ್ನವಾಗಿಬಿಟ್ಟಿತು. ಈ ಕಪ್ಪೆಯ ವಂಶಾಭಿವೃದ್ದಿಯನ್ನ ತಡೆಗಟ್ಟಲು, ಅದನ್ನು ಧೈರ್ಯದಿಂದ ಎದುರಿಸಿ ನುಂಗಿ ನೀರುಕುಡಿಯಲು ಇಲ್ಲಿ ಯಾವುದೇ ಪರಭಕ್ಷಕ ಪ್ರಾಣಿ ಇರಲಿಲ್ಲ. ಕಪ್ಪೆಗೆ ಆಸ್ಟ್ರೇಲಿಯಾದಲ್ಲಿ ಯಾವ ಎದುರಾಳಿಯೂ ಇಲ್ಲವಾಗಿ, ಇಲ್ಲಿನ ಸ್ವಾತಂತ್ರ್ಯ ಅದಕ್ಕೆ ತುಂಬಾ ಇಷ್ಟವಾಗಿಹೋಯ್ತು.”

Read More

ಮೊಬೈಲ್ ಸ್ಕೂಟರ್ ನ ‘ವಿಶೇಷ’ ಕತೆಗಳು: ವಿನತೆ ಶರ್ಮಾ ಅಂಕಣ

“ವಿಶೇಷ ಸಾಮರ್ಥ್ಯರಿಗೆ ಕಷ್ಟಗಳಿಗಿಂತ ಸವಾಲುಗಳೇ ಹೆಚ್ಚು. ಹೆಚ್ಚಿನಪಾಲು ಸಮಾಜ ಅವರನ್ನು, ಅವರ ಮನಃಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಸೋತಿದೆ ಅನಿಸುತ್ತದೆ. ನನ್ನ ಪಕ್ಕ ಸ್ಕೂಟರಿನಲ್ಲಿ ಸಾಗಿದ್ದ ಅವರಿಬ್ಬರೂ ರಸ್ತೆಯ ಏರುತಗ್ಗುಗಳ ಪ್ರಕಾರ ವೇಗವನ್ನು ನಿಯಂತ್ರಿಸುತ್ತಿದ್ದರು. ಅವನ, ಅವಳ ಅಂದಿನ ದಿನದಲ್ಲಿ ಅದೇನೆಲ್ಲಾ ಏರುತಗ್ಗುಗಳಿದ್ದವೋ ಯಾರು ಬಲ್ಲರು? ಇಬ್ಬರಿಗೂ ಆ ದಿನ ಎರಡು ಹೊತ್ತಿನ ಪೂರ್ತಿ ಊಟ ಸಿಕ್ಕಿತ್ತೇ?”

Read More

ಸಾವು ಬದುಕೆಂಬ ಹಸಿರು ಹಳದಿ ಎಲೆಗಳು: ಡಾ.ವಿನತೆ ಶರ್ಮ ಅಂಕಣ

“ಸುದ್ದಿಮಾಧ್ಯಮಗಳಿಗೆ ಪೊಲೀಸರು ತಿಳಿಸಿದ್ದು ಏನೆಂದರೆ ಆ ವ್ಯಕ್ತಿ ತನ್ನ ಜೀವಹಾನಿಗೆ ಮುಂದಾಗಿದ್ದ. ಅವರು ಅವನು ತನ್ನ ಪ್ರಾಣ ತೆಗೆದುಕೊಳ್ಳದಂತೆ ಮಾತನಾಡಿಸುತ್ತಾ ಪುಸಲಾಯಿಸುತ್ತಾ ಮನವೊಲಿಕೆಗೆ ಪ್ರಯತ್ನಿಸುತ್ತಿದ್ದರು. ರೇಡಿಯೋ ಡೀಜೆಗಳು ಪಟಪಟನೆ ಪರಿಸ್ಥಿತಿಯ ವಿಶ್ಲೇಷಣೆ ಶುರುಮಾಡಿದರು. ಅವನ್ಯಾರು, ಯಾತಕ್ಕೆ ಪ್ರಾಣ ತೆಗೆದುಕೊಳ್ಳಲು ಮುಂದಾದ…”

Read More

ಗೈಡ್ ಡಾಗ್ ಎಂಬ ಸಜ್ಜನ ಪ್ರಜೆ: ವಿನತೆ ಶರ್ಮಾ ಅಂಕಣ.

“ದೃಷ್ಟಿ ನಶಿಸಿದವರು ತಾವಿರುವ ಪರಿಸರದಲ್ಲಿ ಸ್ವತಂತ್ರವಾಗಿ ಬದುಕಲು ಈ ನಾಯಿ ಮಾಡುವ ಸಹಾಯ ಬೆಲೆಕಟ್ಟಲಾರದ್ದು. ಹಾಗಾಗಿಯೇ ಗೈಡ್ ಡಾಗ್ ಎಲ್ಲರಿಗೂ ಎಟುಕುವ ವರವಲ್ಲ. ಅದು ದುಬಾರಿ, ಅಪರೂಪ ಮತ್ತು ಅಪಾರ ಮೌಲ್ಯದ್ದು. ಅಲ್ಲಾವುದ್ದೀನ್ ದೀಪವನ್ನು ಉಜ್ಜಿದಾಗ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ