Advertisement

Tag: Autobiography

ನಾವು ಬೆಳಕಾಗಿರಬೇಕು ಇಲ್ಲವೆ ಶಾಂತವಾಗಿರಬೇಕು

ಮಾನವ ಸಹಜವಾಗಿ ಸೆಕ್ಯೂಲರ್ ಆಗಿರುತ್ತಾನೆ. ಆದರೆ ಅವನನ್ನು ಪ್ರಜ್ಞಾಪೂರ್ವಕವಾಗಿ ಕಮ್ಯೂನಲ್ ಮಾಡಿದರೂ ಅದು ಬಹಳದಿನ ಬಾಳಿಕೆ ಬರುವುದಿಲ್ಲ. ಮತ್ತೆ ಮತ್ತೆ ಜನ ಸಹಜತೆಯನ್ನು ಬಯಸುತ್ತಲೇ ಇರುತ್ತಾರೆ. ಹೀಗಾಗಿ ಕೋಮುವಾದಿಗಳು ಮತ್ತು ಮೂಲಭೂತವಾದಿಗಳ ಆಟ ನಿರಂತರವಾಗಿ ನಡೆಯುವುದಿಲ್ಲ. ಜನರು ವಿವಿಧ ಜಾತಿ ಮತ್ತು ಧರ್ಮಗಳ ಚೌಕಟ್ಟಿನಲ್ಲಿ ಸಿಲುಕಿದ್ದರೂ ದೈನಂದಿನ ಬದುಕಲ್ಲಿ ಇವೆಲ್ಲವುಗಳನ್ನು ಮೀರಿದವರೇ ಆಗಿರುತ್ತಾರೆ. ರಂಜಾನ್ ದರ್ಗಾ ‘ನೆನಪಾದಾಗಲೆಲ್ಲ ‘ ಸರಣಿಯ  20ನೇ ಕಂತಿನಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ಅನಾವರಣಗೊಳಿಸಿದ್ದಾರೆ.

Read More

ಸುಮಿತ್ರಾ ಮೋತಿಲಾಲ ಹಲವಾಯಿ ಆತ್ಮಕಥನ

ನಮ್ಮ ಮನೆಯಲ್ಲಿ ಉದ್ದಿನ ಬೇಳೆ ಇರುತ್ತಿರಲಿಲ್ಲವಾದ್ದರಿಂದ ನಾನು ಅಕ್ಕಿ ಹಪ್ಪಳ ಮಾಡುತ್ತಿದ್ದೆ. ಬ್ರಾಹ್ಮಣರ ಮನೆಯಲ್ಲಿ ಅಕ್ಕಿ ಹಪ್ಪಳ ಮಾಡುವದಿಲ್ಲ. ಅಕ್ಕಿ ಒಮ್ಮೆ ಬೆಂದ ಮೇಲೆ ಅದು ಅವರಿಗೆ ಮುಸುರೆ-ಮೈಲಿಗೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ