Advertisement

Tag: Avadheshwari

‘ಅವಧೇಶ್ವರಿ’ ನನ್ನ ಸೆಳೆದ ಕಥೆಯೂ…

ಕಥಾನಾಯಕಿಯಾದ ನರ್ಮದಾ ಪುರುಕುತ್ಸಾನಿಯ ಪಾತ್ರ ಅತ್ಯಂತ ಸಶಕ್ತವಾಗಿದೆ. ಕನ್ನಡ ಕಾದಂಬರಿ ಲೋಕದಲ್ಲಿ ಶಕ್ತಿಯುತವಾದ ನಾಯಕಿ ಮುಖ್ಯ ಪಾತ್ರದಲ್ಲಿರುವುದು ಸ್ವಲ್ಪ ಅಪರೂಪವೇ. ಪುರುಕುತ್ಸಾನಿಯ ಪಾತ್ರವನ್ನು ಪುಣೇಕರ್ ಅವರು ಕಟ್ಟಿಕೊಟ್ಟಿರುವ ಬಗೆ ಬಹಳ ಚನ್ನಾಗಿದೆ. ಸುತ್ತಮುತ್ತಲಿನ ರಾಜರಂತೆ ವಿಸ್ತರಣಾ ದಾಹವನ್ನು ಹೊಂದದೇ ತನ್ನ ರಾಜ್ಯವನ್ನು ಇರುವಷ್ಟು ಉಳಿಸಿಕೊಂಡು ಅಲ್ಲೇ ದಕ್ಷವಾಗಿ ಆಡಳಿತವನ್ನು ಮಾಡುತ್ತಾಳೆ. ಓದುವ ಸುಖ ಅಂಕಣದಲ್ಲಿ ಗಿರಿಧರ್‌ ಗುಂಜಗೋಡು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ