Advertisement

Tag: B. Janardhana Bhat

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಕೆ.ಕೆ. ಶೆಟ್ಟಿ ಬರೆದ ಕತೆ

“ಸ್ತ್ರೀಯರೆಂದರೆ ಆಚಾರ್ಯರಿಗೆ ವಿಶೇಷ ಪಕ್ಷಪಾತ. ಕೀರ್ತನೆ ಮುಗಿದ ಕೂಡಲೆ ಸ್ವರಾಜ್ಯಫಂಡಿಗೆ ಹಣ ಆಭರಣ ಕೂಡಿಸಲು ಆಚಾರ್ಯರೇ ತೊಡಗುತ್ತಿದ್ದರು. ಸ್ತ್ರೀಯರು ತಮ್ಮ ಆಭರಣಗಳನ್ನು ಕೊಡಬೇಕೆಂದು ಪ್ರತ್ಯೇಕವಾಗಿ ಉತ್ತೇಜಿಸುತ್ತಿದ್ದರು. ಆಚಾರ್ಯರ ಉತ್ತೇಜಕ ವಾಕ್ಸರಣಿಯ ಬಲೆಯಲ್ಲಿ ಸಿಕ್ಕಿದ ಎಂತಹ ಲೋಭಿಯ ಮನಸ್ಸೂ ಒಮ್ಮೆಗೆ ತಲ್ಲಣವಾಗುತ್ತಿತ್ತು. ಹಣ ಮಾತ್ರವಲ್ಲದೆ ಉಂಗುರ, ಬಳೆ, ಸರ, ಒಂಟಿ ಮೊದಲಾದ ಆಭರಣಗಳೂ…”

Read More

ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಶಿವರಾಮ ಕಾರಂತರು ಬರೆದ ಕತೆ…

“ರಾಧಾಕೃಷ್ಣನು ಬಂದ ಹದಿನೈದು ದಿವಸಗಳಲ್ಲಿ, ತನ್ನ ಗುಡಿಸಲಿನ ಸಲುವಾಗಿ ಸಾಮಗ್ರಿಗಳನ್ನು ದೊರಕಿಸಿಕೊಳ್ಳಲು ಊರಲ್ಲಿ ಅಲೆದಾಡಿದನು. ಒಬ್ಬಿಬ್ಬರ ಪರಿಚಯವೂ ಆಯಿತು. ಆಗ ಅವರಲ್ಲಿ ಹೋಗುವ ಎಂದು ಹೊರಟನು. ಆ ದಿನದ ಗ್ರಾಸಕ್ಕೆ ಬೇರೆ ದಾರಿ ಇದ್ದಿರಲಿಲ್ಲ. ಅದಕ್ಕಾಗಿ ಹೊರಟಿದ್ದ ಅವನು ಹಿಂದೀ ರಣಾಗ್ರದಲ್ಲಿ ಸಿಲುಕಿಕೊಂಡನು. ಕೊನೆಗೆ ಶ್ಯಾಮ, ನೀಲ ಎಂದು ಇಬ್ಬರು ಹಿರಿಯ ಹುಡುಗರನ್ನು ಕರೆದುಕೊಂಡು…”

Read More

ಹುಟ್ಟು ಕೆಟ್ಟೇ?: ಓಬೀರಾಯನ ಕಾಲದ ಕಥಾ ಸರಣಿಯಲ್ಲಿ ಭಾರತೀಬಾಯಿ ಪಣಿಯಾಡಿ ಬರೆದ ಕತೆ

“ಹೊಲೆಯ ತಿಮ್ಮು ಒಂದು ದಿನ ನಮ್ಮಲ್ಲಿಗೆ ಉಪ್ಪಿನಕಾಯಿ ಬೇಡುವುದಕ್ಕೆ ಬಂದಿದ್ದ. ನಮ್ಮ ತಾಯಿ ಹುಳುವಾದ ಸ್ವಲ್ಪ ಉಪ್ಪಿನಕಾಯಿಯನ್ನು ಕುದಿಸಿ ಒಂದು ಎಲೆಯಲ್ಲಿ ಹಾಕಿ ಅಂಗಳದ ಮೂಲೆಯಲ್ಲಿಟ್ಟು ತೆಗೆದುಕೊಂಡು ಹೋಗೆಂದಳು. ನಾನು ಅವನ ಎದುರಿನಲ್ಲಿಯೇ “ಹುಳುವಾದ ಉಪ್ಪಿನಕಾಯಿ ಏಕೆ ಕೊಟ್ಟೆ” ಎಂದು ಕೇಳಿಬಿಟ್ಟೆ. ತಾಯಿಯು ಸಿಟ್ಟುಗೊಂಡು ನನಗೆ ಹೊಡೆಯಬಂದರು. ನಾನು ನಗುತ್ತಾ ತೋಟಕ್ಕೆ ಓಡಿದೆ.”

Read More

ಓಬೀರಾಯನ ಕಾಲದ ಕತೆಗಳು: ಪಂಜೆ ಮಂಗೇಶರಾವ್ ಬರೆದ ಕತೆ “ನನ್ನ ಚಿಕ್ಕ ತಾಯಿ”

“ಈ ವಿಧವಾಗಿ ಎರಡು ಚಿಕುರಗಳಿಗೋಸುಗ ನಾನು ನಿದ್ರಾಹಾರಾದಿಗಳನ್ನು ಬಿಟ್ಟು ಒದ್ದಾಡಿದೆನು. ನಾನು ಪಟ್ಟ ಕಷ್ಟಗಳೆಲ್ಲವನ್ನು ಕೇಳಿದರೆ (ಮದುವೆಯಾಗಿದ್ದರೆ) ನನ್ನ ಹೆಂಡತಿಯು ಜೀವದಿಂದುಳಿಯುತ್ತಿದ್ದಿಲ್ಲ. ಹಗಲೆನ್ನದೆ ಇರುಳೆನ್ನದೆ ಕೇರಿಯಿಂದ ಕೇರಿಗೆ ಓಡುತ್ತಾ, ನಿರ್ಜನ ಪ್ರದೇಶಗಳಲ್ಲಿ ಅಲೆಯುತ್ತಾ….”

Read More

ಕೃಷ್ಣಾನಂದ ಚೌಟರ ತುಳು ಕಾದಂಬರಿಯ ಕೆಲವು ಪುಟಗಳು

“ಸುಬ್ರಹ್ಮಣ್ಯ ಭಟ್ಟರು ಮಂಗಳಾರತಿ ತಟ್ಟೆ ತೆಗೆದುಕೊಂಡರು.ಶಂಖ ಊದಲು,ಜಾಗಟೆ ಬಾರಿಸಲು ಜನವಿರಲಿಲ್ಲ.‘ರುಕ್ಕೋ’ ಎಂದು ಹೆಂಡತಿಯನ್ನು ಕರೆದರು.ಶಂಖ,ಜಾಗಟೆ ಅವರ ಕೈಗೆ ಕೊಟ್ಟರು.ರುಕ್ಮಿಣಿಯಮ್ಮ ಆಚೀಚೆ ನೋಡಿ ಕಣ್ಣು ಮುಚ್ಚಿ ನಿಂತಿದ್ದ ಕಲ್ಯಾಣಪ್ಪನನ್ನು ‘ಮಗಾ’ ಎಂದು ಕರೆದರು”

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ