Advertisement

Tag: BA Mohiddin

ಬರಲು ಹೇಳಿ ಭೇಟಿಯಾಗದೆ ಹೋದರು!: ರಂಜಾನ್ ದರ್ಗಾ ಸರಣಿ

ಅವರು ಏನೇ ಆದರೂ ನನ್ನ ಜೊತೆಗಿನ ಸಂಪರ್ಕವನ್ನು ಎಂದೂ ಕಳೆದುಕೊಳ್ಳಲಿಲ್ಲ. ಸುಬ್ಬಯ್ಯಶೆಟ್ಟಿ ಅವರು ಮೊದಲು ಮಾಡಿ ಆ ಕಾಲದ ಎಲ್ಲ ಹಿರಿಯ ಕಿರಿಯ ಗೆಳೆಯರು ಇಂದಿಗೂ ಸಂಪರ್ಕದಲ್ಲಿದ್ದಾರೆ. ಈ ಕಾರಣದಿಂದಲೇ ಮೊಹಿದ್ದೀನ್ ಅವರು ನಿಧನರಾಗುವ ಮೂರು ದಿನಗಳ ಮುಂಚೆ ಫೋನ್ ಮಾಡಿದ್ದು. ನಾವು ಸಮಯ ಸಿಕ್ಕಾಗಲೆಲ್ಲ ಭೇಟಿಯಾಗುತ್ತಲೇ ಇದ್ದೆವು. ನಡೆದಾಡಲಿಕ್ಕಾಗದೆ ಬಹಳ ನೋವು ಅನುಭವಿಸಿದರು. ಅವರಿಗೆ ತಮ್ಮ ಅನಾರೋಗ್ಯದ ಬಗ್ಗೆ ಬಹಳ ಬೇಸರವಾಗಿತ್ತು. ಏಕೆಂದರೆ ಸದಾ ಚಟುವಟಿಕೆಯಿಂದ ಇರಬೇಕೆನ್ನುವ ಸೇವಾ ಮನೋಭಾವದ ಗಂಭೀರ ವ್ಯಕ್ತಿ ಅವರಾಗಿದ್ದರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ