Advertisement

Tag: bahuvachana bharatha

ವ್ಯಕ್ತಿವಿಶಿಷ್ಟತೆಯೆಡೆಗಿನ ಅಸ್ಪಷ್ಟ ಹೆಜ್ಜೆಗಳು

ಚಿಂತನಶೀಲರಾದ ಹೊಸ ತಲೆಮಾರಿನ ಯುವಜನರನ್ನು ರೂಪಿಸುವ ನಿಟ್ಟಿನಲ್ಲಿ ಸದಾ ಚಟುವಟಿಕೆಯಿಂದ ಇದ್ದ ಜಿ. ರಾಜಶೇಖರ್‌ ಅವರು ತೀರಿಕೊಂಡಿದ್ದಾರೆ. ಉಡುಪಿ ಎಂದರೆ ಜಿ.ರಾಜಶೇಖರ್‌ ಎಂದು ಹೇಳುವಷ್ಟು ಪ್ರಖರವಾಗಿ ತಮ್ಮ ವಿಚಾರಗಳನ್ನು ಮಂಡಿಸುತ್ತಿದ್ದ ಅವರು ಹೊಸವಿಚಾರಗಳಿಗೆ ಸಂಬಂಧಿಸಿದ ಚರ್ಚೆಗಳಿಗೆ ಸದಾ ಮುಕ್ತರಾಗಿದ್ದರು. ಸಿದ್ಧಾಂತಗಳು ಮತ್ತು ಆದರ್ಶ, ಅವುಗಳನ್ನು ವಾಸ್ತವವಾಗಿ ಕಾಣುವಲ್ಲಿ ಎದುರಾಗುವ ಸವಾಲುಗಳ ಕುರಿತು ತಮ್ಮದೇ ಆದ ನಿಲುವುಗಳನ್ನು ಪ್ರಾಮಾಣಿಕವಾಗಿ ಮಂಡಿಸುತ್ತಿದ್ದರು. ಅವರೊಂದಿಗಿನ ಸಹಮತ  – ಭಿನ್ನಮತಗಳ ನಡುವೆ ಸ್ನೇಹದ ದಾರಿ ಸವೆಸಿದವರು ಡಿ.ಎಸ್.‌ ನಾಗಭೂಷಣ್.‌  ರಾಜಶೇಖರ್‌ ಅವರ ಅಭಿನಂದನಾ ಗ್ರಂಥಕ್ಕೆ ಅವರು ಬರೆದಿದ್ದ ಲೇಖನವೊಂದು ನಿಮ್ಮ ಓದಿಗಾಗಿ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ