Advertisement

Tag: Balagangadhara Tilak

ಲಂಡನ್ನಿನ ಸ್ಮರಣೆಯಲ್ಲಿ ದೇಶಭಕ್ತ ತಾತ್ವಿಕರು…

ನ್ಯಾಯಾಂಗ ಹೋರಾಟದ ಸೋಲು ತಿಲಕರ ಖ್ಯಾತಿಯನ್ನು ವರ್ಚಸ್ಸನ್ನು ಹೆಚ್ಚಿಸಿತ್ತು. ದಂತಕತೆಯಾಗಿದ್ದ ಪ್ರಸಿದ್ಧ ಪತ್ರಿಕೋದ್ಯಮಿ ಬೆಂಜಮಿನ್ ಹಾರ್ನಿಮನ್ ಸಂಪಾದಕತ್ವದ “ಬಾಂಬೆ ಕ್ರೋನಿಕಲ್” ಪತ್ರಿಕೆ “ಬ್ರಿಟಿಷ್ ಜ್ಯೂರಿ ಮತ್ತು ನ್ಯಾಯಾಧೀಶರು ಲೋಕಮಾನ್ಯ ತಿಲಕರ ಬಗ್ಗೆ ಹೇಳಿದುದನ್ನು ಯಾರು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ? ಜನರ ಪ್ರೀತಿಯ ಹೃದಯಸಿಂಹಾಸನದಿಂದ ತಿಲಕರನ್ನು ಕೆಳಗಿಳಿಸುವಲ್ಲಿ ಕೋರ್ಟಿನ ನಿರ್ಣಯಗಳೆಲ್ಲ ನಿರರ್ಥಕ” ಎಂದು ಬರೆದಿತ್ತು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯ ಕೊನೆಯ ಕಂತಿನಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ