Advertisement

Tag: Balipa Marga

ಲುಪ್ತವಾಗಿ ಹೋದ ‘ಪ್ರಸಂಗ ಕಥಾಸಾರ’ ಕುರಿತ ವಿಚಾರಗಳು

ಹಿಂದಿನ ಕಾಲದಲ್ಲಿ ಭಾಗವತರು ಪ್ರಸಂಗದ ಮೊದಲಿನಿಂದ ಕೊನೆಯವರೆಗಿನ ಪದ್ಯಗಳನ್ನು ಬಾಯಿಪಾಠ ಮಾಡಿಕೊಂಡೇ ತಯಾರಾಗಿರಬೇಕಾಗಿತ್ತು. ಇಂತಹಾ ಆದಿಯ ಪದ್ಯಗಳಿಗೆ ಕಥಾಸಾರ ಎಂಬ ಹೆಸರು. ಇದನ್ನು ಕಥಾನುಸಾರವೆಂದೂ ಕರೆಯುತ್ತಿದ್ದರು. ಅಜ್ಜ ಬಲಿಪ ನಾರಾಯಣ ಭಾಗವತರ ಕಾಲ ಮತ್ತು ಅದಕ್ಕೂ ಮೊದಲು ಪ್ರಸಂಗದ ಕಥಾಸಾರವನ್ನು ಪ್ರದರ್ಶನದ ವೇಳೆ ಕೈ ಬಿಡುವ ಪದ್ಧತಿ ಇರಲಿಲ್ಲ.ಸದ್ಯದ ಸಂದರ್ಭ ಕಥಾಸಾರ ಅಂದರೇನೆಂಬುದೇ ಅರಿವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ