Advertisement

Tag: Balipa Mraga

ಮುಂದಿನ ಬಿಡಾರಕ್ಕೆ ನಡೆಯುವ ಹಾದಿಯೇ ವಿಶ್ವವಿದ್ಯಾಲಯ

ಆಟ ಆಗುವಲ್ಲಿಗೆ ಮೇಳ ಹೋಗಿ ಆಟ ಆಡಿಸಲು ವೀಳ್ಯ ಕೊಡುವವರ ಮನೆಯಲ್ಲಿ “ತಾಳಮದ್ದಳೆ” ಹಾಕುವ ಕ್ರಮ ಹಿಂದೆ ಇತ್ತು.  ಆಟ ಆಡಿಸುವವರ ಮನೆಯಲ್ಲಿ ದೀಪ ಸ್ಥಾಪನೆ ಮಾಡಿ ಭಾಗವತರು ಮತ್ತು ಮದ್ದಳೆಗಾರರು ಕುಳಿತು ಭಾಗವತರು ಒಂದೆರಡು ದೇವರ ಸ್ತುತಿಯನ್ನು ಹಾಡುತ್ತಿದ್ದರು. ಹೀಗೆ ತಾಳಮದ್ದಳೆ ಹಾಕುವ ಮೂಲಕ, ಅಂದಿನ ಆಟ ಆಡಿಸಬೇಕೆಂದು ಸೇವಾಕರ್ತರಲ್ಲಿ  ಮನವಿ ಮಾಡುವುದು,  ಭಾಗವತರ ಸಾಮರ್ಥ್ಯ ಮತ್ತು ನೈಪುಣ್ಯ ನೋಡಿ ಆ  ಮನೆಯವರು ವೀಳ್ಯವನ್ನು ನಿರ್ಧರಿಸುವುದು ಇದೇ ಸಂದರ್ಭದಲ್ಲಿ. ಕೃಷ್ಣಪ್ರಕಾಶ್ ಉಳಿತ್ತಾಯ ಬರೆಯುವ ‘ಬಲಿಪ ಮಾರ್ಗ’ ಸರಣಿಯ ಬರಹ.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ