Advertisement

Tag: balipa narayana bhagavatha

ಮಹನೀಯ ಮದ್ಲೆಗಾರರ ಪ್ರಭಾವಲಯ

ಯಕ್ಷಗಾನ ಭಾಗವತಿಕೆಯಲ್ಲಿ ಮದ್ದಳೆಯದ್ದು ಪ್ರಧಾನ ಪಾತ್ರ. ಬಲಿಪ ನಾರಾಯಣ ಭಾಗವತರಿಗೆ ಭಾಗವತಿಕೆ ಕಲಿಯುವುದಕ್ಕೆ ನೆರವಾದ ಮದ್ದಳೆಗಾರರು ಪ್ರಮುಖರೇ.  ಮದ್ದಳೆಗಾರರಾದ  ದಿವಂಗತ ಕುದುರೆಕೋಡ್ಲು ರಾಮ ಭಟ್ಟರು ಮತ್ತು ದಿವಂಗತ ಕೆಮ್ಮಣ್ಣು ನಾರ್ಣಪ್ಪಯ್ಯ ಅವರ ಪ್ರೋತ್ಸಾಹ, ತಿದ್ದುವಿಕೆಯು ಬಲಿಪರ ಭಾಗವತಿಕೆ ಶೈಲಿಯ ಮೇಲೆ ಬಹಳಷ್ಟು ಪ್ರಭಾವ ಬೀರಿದೆ. ಪ್ರಸ್ತುತ ಸರಣಿಯಲ್ಲಿ ಆ ಬಗ್ಗೆ ಬಲಿಪರು ಹೇಳಿಕೊಂಡಿದ್ದಾರೆ. ‘ಬಲಿಪ ಮಾರ್ಗ’ದಲ್ಲಿ ಕೃಷ್ಣ ಪ್ರಕಾಶ್ ಉಳಿತ್ತಾಯ ಬರಹ  ಇಲ್ಲಿದೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ