Advertisement

Tag: Bangalore stories

ಹೊಸ ಹಾದಿ ಹಿಡಿದ ಬರವಣಿಗೆ…: ಎಚ್. ಗೋಪಾಲಕೃಷ್ಣ  ಸರಣಿ

ಗೆಳೆಯರ ಪರಿಚಯದ ಮೊದಲನೇ ಭೇಟಿಯಲ್ಲೇ ಅವರು ಒಬ್ಬ ಬರಹಗಾರರು ಎಂದು ತಿಳಿಯಿತು. ಆಗಲೇ ಸುಮಾರು ಕತೆಗಳು ಮತ್ತು ಹಾಸ್ಯ ಲೇಖನ ಬರೆದಿದ್ದರು. ಸುದ್ದಿ ಹಾಗೇ ನನ್ನ ಬರವಣಿಗೆಯತ್ತ ತಿರುಗಿತು. ಒಂದೋ ಎರಡೋ ಕತೆ ಬರೆದಿರುವ ಸಂಗತಿಯನ್ನು ಕೊಂಚ ನಾಚಿಕೆಯಿಂದ ಹೇಳಿಕೊಂಡೆ. ಬರಹಗಾರರಿಗೆ ಮುಖೇಡಿತನ ಹೆಚ್ಚಾಗಿಯೇ ಇರುತ್ತದೆ ಎನ್ನುವುದು ಅನುಭವವಾಗಿತ್ತು. ಮತ್ತು ನನಗಂತೂ ಈಗಲೂ ಅದು ಮೆದುಳಿನ ಮೇಲಿನ ಸ್ತರದಲ್ಲಿ ಅಂಟಿಕೊಂಡು ಬಿಟ್ಟಿದೆ! ಮಾತಿನ ಮಧ್ಯೆ ಅವರು ಮಿಡಲ್ ವಿಷಯ ತೆಗೆದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೩ನೇ ಬರಹ ನಿಮ್ಮ ಓದಿಗೆ

Read More

ಅರ್ಧ ಕತೆಯೇ ಪ್ರಕಟಗೊಂಡಿತ್ತು: ಎಚ್. ಗೋಪಾಲಕೃಷ್ಣ ಸರಣಿ

ಆ ಗುಂಪಿನ ತಮಿಳರನ್ನು ನೋಡಿ ಕೆಲವು ಸಲ ಹೊಟ್ಟೆ ಉರಿಯೋದು. ಆ ಭಾಷೆಯಲ್ಲಿ ಬರುವ ಎಲ್ಲಾ ಪತ್ರಿಕೆಗಳನ್ನು ತರಿಸೋರು ಮತ್ತು ಹತ್ತು ಹದಿನೈದು ಜನ ಗ್ರೂಪ್ ಮಾಡಿಕೊಂಡು ಅದರ ಖರ್ಚು ಶೇರ್ ಮಾಡುತ್ತಿದ್ದರು. ಇನ್ನೂ ವಿಶೇಷ ಅಂದರೆ ಡಿ ಎಂ ಕೆ ಅವರು ತರಿಸುತ್ತಿದ್ದ ಪತ್ರಿಕೆ ಡಿ ಎಂ ಕೆ ವಿರೋಧಿಗಳು ತರಿಸುತ್ತಾ ಇರಲಿಲ್ಲ. ಅವರು ಇವರು ಪರಸ್ಪರ ಮಾತು ಕತೆ ಸಹ ಇಲ್ಲ! ಕೆಲವು ಸಲ ಇದೇ ವಿಷಯವಾಗಿ ತಮಿಳಿನಲ್ಲಿ ಜೋರು ಜೋರು ಮಾತುಕತೆ ಜಗಳ ಆಗುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೧ನೇ ಬರಹ ನಿಮ್ಮ ಓದಿಗೆ

Read More

ಸರ್ಕಾರಿ ಸಿಬ್ಬಂದಿಯೊಂದಿಗೆ ನಡೆದ ಜಟಾಪಟಿ: ಎಚ್. ಗೋಪಾಲಕೃಷ್ಣ ಸರಣಿ

ಬೆಳಿಗ್ಗೆಯಿಂದ ಸುತ್ತಿದ್ದು, ಹಸಿವಿನ ಹೊಟ್ಟೆ, ನಾಲ್ಕು ಮಹಡಿ ಹತ್ತು ಎರಡು ಮಾಡಿ ಇಳಿ… ಬಿಪಿ ಏರಿತು ಕಾಣಿರಿ… ವಾಚಾಮಗೋಚರ ಪುಂಖಾನು ಪುಂಖವಾಗಿ ಬಾಯಿಂದ ಬೈಗುಳ ಹೆಂಗೆ ಯಾವ ಡೆಸಿಮಲ್‌ನಲ್ಲಿ ಉಕ್ಕಿತು ಅಂದರೆ ಮೇಲಿನ ಮಹಡಿ ಕೆಳಗಿನ ಮಹಡಿ ನಾನು ನಿಂತಿದ್ದ ಮಹಡಿ ಜನ ಸುತ್ತಲೂ ಸೇರಿಬಿಟ್ಟರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೆಂಟನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ