Advertisement

Tag: Bangalore

ಮರೆಯಾದ ಮತ್ತಷ್ಟು ಕೆರೆಗಳ ಕತೆಗಳು: ಎಚ್. ಗೋಪಾಲಕೃಷ್ಣ ಸರಣಿ

ಈ ಹಳ್ಳದಲ್ಲಿ ಅಥವಾ ಕೆರೆಯಲ್ಲಿ ನೀರು ಇದ್ದದ್ದು ಈಗ ಬದುಕಿರುವವರಲ್ಲಿ ಯಾರೂ ನೋಡಿದ ಹಾಗೇ ಇಲ್ಲ. ಒಂದು ಮಾಹಿತಿ ಪ್ರಕಾರ ೧೯೩೦ ರಲ್ಲಿ ಇಲ್ಲಿಗೆ ನೀರು ಬರುವುದು ನಿಂತು ಹೋಯಿತು. ಯಾತಕ್ಕೆ ನಿಂತು ಹೋಯಿತು, ಯಾರು ನಿಲ್ಲಿಸಿದರು ಎನ್ನುವುದನ್ನು ಪತ್ತೆ ಮಾಡಬೇಕು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಬೆಂಗಳೂರು ಮತ್ತು ನೀರು ಸರಬರಾಜು ವ್ಯವಸ್ಥೆ: ಎಚ್. ಗೋಪಾಲಕೃಷ್ಣ ಸರಣಿ

ಗಂಡಸರು ಆಗ ನೀರು ಹಿಡಿಯಲು ಕಬ್ಬಿಣದ ಬಕೆಟ್ ತರುತ್ತಿದ್ದರು. ಅದನ್ನು ಎತ್ತಿ ಒಯ್ಯುವುದು ಗಂಡಿಗೆ ಸುಲಭ. ಆದರೆ ಹೆಂಗಸರಿಗೆ ಇದು ಸರಿ ಬಾರದು. ಕಾರಣ ಬಕೆಟ್ ಕಾಲಿಗೆ ತೊಡರುವುದು. ನಮ್ಮ ಮನೆಗೆ ಬೀದಿ ನಲ್ಲಿಯಿಂದ ನೀರು ಹೊತ್ತು ತರುವ ಕೆಲಸ ಎರಡನೇ ಅಣ್ಣ ರಾಜು ಮಾಡುತ್ತಿದ್ದ. ದಷ್ಟ ಪುಷ್ಟವಾಗಿ ಬೆಳೆದಿದ್ದ ಅವನು ತಲಾ ಮೂವತ್ತು ಲೀಟರ್ ಹಿಡಿಸುವ ಎರಡು ಕಬ್ಬಿಣದ ಬಕೆಟ್‌ನಲ್ಲಿ ನೀರು ತುಂಬಿಸಿಕೊಂಡು ಒಂದೊಂದು ಕೈನಲ್ಲಿ ಒಂದೊಂದು ಬಕೆಟ್ ಹಿಡಿದು ನೀರು ತರುತ್ತಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಲೋಕಲ್ ಫಂಡ್ ಡಿಸ್ಪೆನ್ಸರಿಯೂ.. ಮೊಡವೆ ಪುರಾಣವೂ..: ಎಚ್. ಗೋಪಾಲಕೃಷ್ಣ ಸರಣಿ

ಆಗಾಗ ಈ ಮೊಡವೆ ಹಿಸಿಕಿ ಹಿಸುಕಿ ಕೀವು ಇತ್ಯಾದಿ ಅದರೊಳಗಿಂದ ಆಚೆಗೆ ತೆಗೀತಿದ್ದೆ. ಮುಖದ ತುಂಬಾ ಹೀಗೆ ನಾನೇ ಮಾಡಿಕೊಂಡ ಮೊಡವೆ ನಿರ್ಮೂಲನ ಯೋಜನೆಯ ಗುರುತುಗಳು ಹೇರಳವಾಗಿ ಇದ್ದವು, ಇದ್ದವು ಏನು ಈಗಲೂ ಇವೆ. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಇಪ್ಪತ್ತೈದನೆಯ ಕಂತು ನಿಮ್ಮ ಓದಿಗೆ

Read More

ಬೆಂಗಳೂರ “ಶೌಚಾಲಯ”ದ ಇತಿಹಾಸ: ಎಚ್. ಗೋಪಾಲಕೃಷ್ಣ ಸರಣಿ

ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಸಚಿವ ಮಂಡಳಿಯಲ್ಲಿ ಬಸವ ಲಿಂಗಪ್ಪ ಅವರು ನಗರಾಡಳಿತ ಸಚಿವರು. ಅರಸು ಅವರ ಹಾಗೆಯೇ ಇವರದು ಸಹ ಕೆಲವು ಕ್ರಾಂತಿಕಾರಿ ಯೋಜನೆಗಳಿದ್ದವು. ಅವುಗಳಲ್ಲಿ ಒಂದು ಮಲ ಹೊರುವ ಪದ್ಧತಿಯನ್ನು ನಿಲ್ಲಿಸುವುದು. ಇವರ ಆಡಳಿತ ಅವಧಿಯಲ್ಲಿಯೇ ತಲೆ ಮೇಲೆ ಮಲ ಹೊರುವ ಪದ್ಧತಿ ನಿಷೇಧ ಆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಸಂಡೇ ಬಜಾರ್.. “ಮಂಡೆ” ಬಜಾರ್..: ಎಚ್. ಗೋಪಾಲಕೃಷ್ಣ ಸರಣಿ

ಮತ್ತೊಮ್ಮೆ ಆಗಲೇ ಅಪರೂಪ ಅನಿಸಿದ್ದ ಲೆಗ್ ಹಾರ್ಮೋನಿಯಂ ನೋಡಿದ್ದೆ. ಒಮ್ಮೆ ಅಲ್ಲೇ ಬುಲ್ ಬುಲ್ ತರಂಗ ಮಾರೋದನ್ನು ನೋಡಿ ಅದನ್ನ ಕೊಂಡು ತಂದೆ. ಅದನ್ನು ನುಡಿಸುವ ಬಗ್ಗೆ ಒಂದು ಕತ್ತೆ ಕಾಗದದಲ್ಲಿ ಪ್ರಿಂಟ್ ಮಾಡಿದ್ದ ಪುಸ್ತಕ ಬೇರೆ ಕೊಟ್ಟಿದ್ದ. ಅದನ್ನು ಸುಮಾರು ತಿಂಗಳು ನುಡಿಸಲು ಪ್ರಯತ್ನ ಪಟ್ಟೆ. ಹೇಗೆ ನುಡಿಸಿದರೂ ಒಂದೇ ಶಬ್ದ ಬರುತ್ತಿತ್ತು. ಸುಮಾರು ವರ್ಷ ಅಟ್ಟದ ಮೇಲೆ ಕೂತಿತ್ತು ಇದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನೇಳನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ