Advertisement

Tag: Basaavaraj Rajguru

ಧಾರವಾಡದಲ್ಲಿ ಅನುರಣಿಸಿದ ‘ಮಂದ್ರ ಮಧ್ಯಮ’

ರಹಿಮತ್ ಖಾನರ ಗೆಳೆಯರ ಬಳಗ ದೊಡ್ಡದಿತ್ತು. ಸವಾಯಿ ಗಂಧರ್ವ ಮತ್ತು ಕಿರಾನಾ ಘರಾನಾ ಸ್ಥಾಪಕ ಅಬ್ದುಲ್ ಕರೀಂ ಖಾನ್ ಸಾಹಬ್ ಈ ಸಾಲಿನಲ್ಲಿ ಪ್ರಮುಖರು. ಈ ಮೂವರು ಸೇರಿದ ಜಾಗದಲ್ಲಿ ಸಂಗೀತದ ವಾತಾವರಣವೇ ಸೃಷ್ಟಿಯಾಗುತ್ತಿತ್ತು. ಸವಾಯಿ ಗಂಧರ್ವರ ಕುಂದಗೋಳದ ‘ವಾಡ’ದಲ್ಲಿ ಈ ತ್ರಿಮೂರ್ತಿಗಳು ಅಪರೂಪಕ್ಕೊಮ್ಮೆ ಸೇರುತ್ತಿದ್ದರು. ಮದ್ಯಪಾನವೂ ಜೋರಾಗಿಯೇ ಇತ್ತು. ಕುಂದಗೋಳದ ಪಾನಗೋಷ್ಠಿಯಲ್ಲಿ ನಡೆಯುತ್ತಿದ್ದ ವಿಚಿತ್ರ ಘಟನೆಗಳು ಆಗಿನ ಕಲಾವಿದರ ಪ್ರತಿಭೆಗೂ ಸಾಕ್ಷಿಯಾಗಿದ್ದವು.. ಶೇಣಿ ಮುರಳಿ ಬರೆದ ಉಸ್ತಾದ್ ರಫೀಕ್ ಖಾನ್ ಜೀವನಚರಿತ್ರೆ ‘ಖಾನ್ ಕಾಂಪೌಂಡ್’ನ ಅಧ್ಯಾಯ ಕೆಂಡಸಂಪಿಗೆ ಓದುಗರಿಗಾಗಿ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ