Advertisement

Tag: Basavalingaih Hirimath

ಕನ್ನಡವ ಪೊರೆದ ಚೇತನಗಳ ನೆನಪಿನಲ್ಲಿ…

‘ಸಿರಿಸಂಪಿಗೆ’ ನಾಟಕದಲ್ಲಿ ಬಹಳ ಹಾಡುಗಳಿವೆ. ಅಲ್ಲಿಯೇ ಹಾರ್ಮೋನಿಯಂ ಹಿಡಿದುಕೊಂಡು ರಾಗ ಹಾಕುತ್ತಿದ್ದರು ಬಸವಲಿಂಗಯ್ಯನವರು. ಅವರದು ಅದ್ಭುತ ಶಾರೀರ. ನಾಟಕದಲ್ಲಿ ಎಲ್ಲ ಹಾಡುಗಳನ್ನು ರಿಹರ್ಸಲ್ ಸಮಯದಲ್ಲೇ ನಮ್ಮ ಕಣ್ಣೆದುರೇ ರಾಗ ಹಾಕಿದರು, ಹಾಡಿಸಿದರು. ನಾವೆಲ್ಲ ಎಲ್ಲ ಹಾಡುಗಳನ್ನೂ ತಾಲೀಮು ಕೂಡ ಮಾಡಿದ್ದೆವು. ಒಂದು ಸಂಜೆ ಅದೇನೆನಿಸಿತೋ, ‘ಇದು ಯಾಕೋ ಸರಿ ಇಲ್ಲ. ನಾಟಕದ ಕಡೀ ಹಾಡು, ಭೈರವಿ ರಾಗದಾಗs ಇರಬೇಕು,’ ಎಂದು ಮತ್ತೆ ಪೇಟಿ ಹಿಡಕೊಂಡು ಭೈರವಿ ರಾಗದಲ್ಲಿ ನಾಟಕದ ಕೊನೆಯ ಹಾಡಿಗೆ ಇನ್ನೊಂದು ಧಾಟಿ ಹಚ್ಚಿದರು.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ