Advertisement

Tag: Basavana Gowda Hebbalagere

ಬಯಸುವುದು ಒಂದು ಸಿಗುವುದು ಮತ್ತೊಂದು!!: ಬಸವನಗೌಡ ಹೆಬ್ಬಳಗೆರೆ ಸರಣಿ

ನಿಲ್ದಾಣಕ್ಕೆ ನಡೆಯುವಾಗ ಆಗಾಗ್ಗೆ ಎದ್ದು ಬರುತ್ತಿದ್ದ ಶೂಗಳು ನನ್ನ ನಡಿಗೆಯ ವೇಗವನ್ನು ಕುಂಠಿತಗೊಳಿಸಿದ್ದವು. ನಾನು ತಡವಾಗುತ್ತದೆಯೆಂದು ಭಾವಿಸಿ ಶೂಗಳನ್ನು ಕೈಯಲ್ಲಿ ಹಿಡಿದು ರೈಲ್ವೇ ನಿಲ್ದಾಣ ಸಿಗುವವರೆಗೆ ಓಡಿದೆ. ನನ್ನ ಅದೃಷ್ಟಕ್ಕೆ ರೈಲು ಇನ್ನೂ ಹೋಗಿರಲಿಲ್ಲ. ಟಿಕೇಟ್ ತೆಗೆದುಕೊಂಡು ರೈಲನ್ನು ಹತ್ತಿ ಕುಳಿತೆ. ಇದೇ ಮೊದಲ ಬಾರಿಗೆ ನಾನು ಧಾರವಾಡಕ್ಕೆ ಹೋಗುತ್ತಿದ್ದೆ. ನನ್ನ ಎದುರಿಗೆ ಕುಳಿತಿದ್ದವರ ಬಳಿ ಹೇಗೆ ಹೋಗಬೇಕೆಂದು ಕೇಳಿದಾಗ ಅವರು ಮಾಹಿತಿ ತಿಳಿಸಿದರಲ್ಲದೇ ನನ್ನ ಬಗ್ಗೆ ಕನಿಕರ ತೋರಿ “ನಿಮಗೆ ಕೆಲಸ ಸಿಗದಿದ್ದರೆ ನನಗೆ ಕರೆ ಮಾಡಿ ನಾನು ನಿಮಗೆ ಬೇರೊಂದು ಕೆಲಸ ಕೊಡಿಸುತ್ತೇನೆ” ಎಂದು ಅವರ ನಂಬರ್ ಕೊಟ್ಟು ಹೋದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ದೆವ್ವದ ಭಯ ಮತ್ತು ಬೋಂಡಾದ ರುಚಿ…: ಬಸವನಗೌಡ ಹೆಬ್ಬಳಗೆರೆ ಸರಣಿ

ಆಗ ಹಳ್ಳಿಗಳಲ್ಲಿ ಅದ್ಯಾರು ಈ ಸುದ್ದಿ ಹರಿಸಿದರೋ ಗೊತ್ತಿಲ್ಲ. ರಾತ್ರಿ ವೇಳೆ ದೆವ್ವಗಳು ಬರುತ್ತವೆ, ಅದಕ್ಕೆ ಅವುಗಳ ಕಾಟದಿಂದ ಪಾರಾಗಲು ‘ನಾಳೆ ಬಾ’ ಎಂದು ಮನೆಯ ಮುಂಬಾಗಿಲ ಮೇಲೆ ನೀರಿನಲ್ಲಿ ಅದ್ದಿದ ಚಾಕ್ ಪೀಸ್‌ನಲ್ಲಿ ಬರೆದಿದ್ದರು. ನಾನೂ ಸಹ ನಮ್ಮ ಮನೆಯ ಮೇಲೂ ಹೀಗೆ ಬರೆದು ದೆವ್ವದ ಕಾಟದಿಂದ ಪಾರಾದೆ ಎಂದು ಖುಷಿಪಟ್ಟಿದ್ದೆ!!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ