Advertisement

Tag: Basavanagouda Hebbalagere

ಬಸ್ಸಪ್ಪ ಮೇಷ್ಟ್ರ ಸೈಕಲ್ ಪಂಕ್ಚರ್ ಪ್ರಸಂಗ!: ಬಸವನಗೌಡ ಹೆಬ್ಬಳಗೆರೆ ಸರಣಿ

ಮೊದಲೆಲ್ಲಾ ಚಾಡಿ ಹೇಳಿದವರಿಗೆ ಹೊಡೆಯೋ ಬಸ್ಸಪ್ಪ ಮೇಷ್ಟ್ರು ಈ ಸಲ ಅವರಿಗೆ ಹೊಡೆಯಲಿಲ್ಲ. ಬದಲಿಗೆ ನನಗೇ ಜುಳುಪಿಯಿಂದ ಬಾರಿಸಲು ಶುರು ಮಾಡಿದರು! ನೋವಿನಿಂದ ಎಷ್ಟೇ ಅಬ್ಬರಿಸಿದರೂ ಅವರು ಹೊಡೆತ ಮಾತ್ರ ನಿಲ್ಲಿಸಲಿಲ್ಲ. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಎರಡನೆಯ ಕಂತು ನಿಮ್ಮ ಓದಿಗೆ

Read More

ಬಸವನಗೌಡ ಹೆಬ್ಬಳಗೆರೆ ಬರೆಯುವ ಹೊಸ ಸರಣಿ ‘ಬದುಕು ಕುಲುಮೆ’ ಇಂದಿನಿಂದ

‘ನಾನಿರೋದೇ ಹೀಗೇನೇ… ನಾನೇನೂ ಇದರಿಂದ ಕಲಿಯೋದಿಲ್ಲವೆಂದು ನಾವು ಅಹಮಿಕೆ ತೋರಿದೆವೋ, ಅಲ್ಲಿಗೆ ಮುಗೀತು ನಮ್ಮ ಬದುಕು! ಅದು ಕಬ್ಬಿಣದ ಕಡಲೆಯಂತಾಗುತ್ತದೆ. ಶಾಲೆಯಲ್ಲಿ ಮಕ್ಕಳಿಗೆ ಪರೀಕ್ಷೆಯನ್ನು ಪಾಠ ಮಾಡಿ ಪರೀಕ್ಷೆ ಮಾಡ್ತಾರೆ! ಆದರೆ ಬದುಕು ಉಲ್ಟಾ. ಅದು ಪರೀಕ್ಷೆ ಮಾಡಿ ಪಾಠ ಕಲಿಸುತ್ತಾ ಹೋಗುತ್ತದೆ!
ಬಸವನಗೌಡ ಹೆಬ್ಬಳಗೆರೆ ಬರೆಯುವ ಹೊಸ ಸರಣಿ ‘ಬದುಕು ಕುಲುಮೆʼ ಇಂದಿನಿಂದ

Read More

ನನ್ನಜ್ಜನೂ… ಮತ್ತು ಅವನ ಸೈಕಲ್ಲೂ….: ಬಸವನಗೌಡ ಹೆಬ್ಬಳಗೆರೆ ಪ್ರಬಂಧ

ಮನೆಯಲ್ಲಿ ಸೈಕಲ್ ಇಲ್ಲದ ಹುಡುಗರು ಆ ಊರಲ್ಲಿದ್ದ ಸಬ್ಬೀರಣ್ಣನ ಪಂಕ್ಚರ್ ಶಾಪ್‌ನಲ್ಲಿ ಬಾಡಿಗೆ ಇರಿಸಿದ್ದ ಸಣ್ಣ ಸೈಕಲ್ಲುಗಳನ್ನು ಹೊಡೆಯುತ್ತಿದ್ದರು. ಇಪ್ಪತ್ತೈದು ಪೈಸೆಗೆ ಅರ್ಧ ಘಂಟೆ ಕಾಲ ಬಾಡಿಗೆ ಕೊಡುತ್ತಿದ್ದನವನು! ಅದ್ಯಾವ ನಂಬಿಕೆ ಮೇಲೆ ಕೊಡುತ್ತಿದ್ದನೋ ಗೊತ್ತಿಲ್ಲ. ಹೊಲಕ್ಕೆ ಬುತ್ತಿ ಒಯ್ಯಬೇಕಾದಾಗ ಮಾತ್ರ ಖುಷಿಯಿಂದ ಸೈಕಲ್ ಕೊಡುತ್ತಿದ್ದ ಅಜ್ಜ ಬೇರೆ ಸಮಯದಲ್ಲಿ ಅದನ್ನು ಮುಟ್ಟೋಕು ಬಿಡ್ತಾ ಇರಲಿಲ್ಲ. ಪೆಟ್ರೋಲ್ ಡೀಸೆಲ್ ಅಂತಾ ಏನೂ ಖರ್ಚು ಆಗೋಲ್ಲ. ಅದ್ಯಾಕಂಗೆ ಆಡ್ತಿದ್ರು ನಮ್ಮಜ್ಜ ಅನ್ನೋದೆ ಇಂದಿಗೂ ನನಗೆ ಉತ್ತರ ಹೊಳೆಯದ ಪ್ರಶ್ನೆಯಾಗಿದೆ!
ಬಸವನಗೌಡ ಹೆಬ್ಬಳಗೆರೆ ಬರೆದ ಪ್ರಬಂಧ ನಿಮ್ಮ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ