Advertisement

Tag: Basavanna

ಸು.ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿಯ ಕೆಲವು ಪುಟಗಳು

ಮಹಾದೇವಿ ಅಡಿಗೆ ಮನೆಯ ಬಾಗಿಲ ಮರೆಯಿಂದಲೇ ಇಣುಕಿ ನೋಡುತ್ತಿದ್ದಳು. ನಿನ್ನೆ ಕೌಶಿಕ ತನ್ನನ್ನು ನುಂಗುವಂತೆ ನೋಡುತ್ತಿದ್ದುದಕ್ಕೂ, ಈಗ ಮಂತ್ರಿ ಮನೆಗೆ ಬಂದಿರುವುದಕ್ಕೂ ಏನೋ ಸಂಬಂಧವಿರಬೇಕೆಂದು ಅವಳಿಗೆ ಸಂದೇಹ ಬಂತು.  ಹೇಗೆ ಮಾತು ಆರಂಭಿಸಬೇಕೆಂದು ತೋಚದೆ ಮಹಾಬಲಯ್ಯ ಚಡಪಡಿಸಿದ. ಆದರೆ ಬಂದಾಗಿದೆ, ಮಾತಾಡಲೇಬೇಕಾಗಿತ್ತು. ರಾಜಾಜ್ಞೆಯನ್ನು ಮಂತ್ರಿಯಾಗಿ ಪಾಲಿಸಲೇ ಬೇಕಾಗಿತ್ತು. -ಸು.ರುದ್ರಮೂರ್ತಿ ಶಾಸ್ತ್ರಿಗಳು  ಬರೆದ ‘ಅಕ್ಕಮಹಾದೇವಿ’ ಹೊಸ ಕಾದಂಬರಿಯ ಒಂದು ಅಧ್ಯಾಯ ಇಲ್ಲಿದೆ. 

Read More

ಪರಿಪೂರ್ಣವಲ್ಲದ ಪೂರ್ಣ ವೃತ್ತ: ಕೃಷ್ಣ ದೇವಾಂಗಮಠ ಅಂಕಣ

“ಹಾಡಿದರೆ ಹಾಡಾಗುವ, ಓದಿದರೆ ಗದ್ಯವಾಗುವ, ಅತ್ತ ಗದ್ಯವೂ ಅಲ್ಲದ ಪದ್ಯವೂ ಅಲ್ಲದ ಇವುಗಳ ಮಿಶ್ರಧಾತುವಿನಲ್ಲಿ ರಚನೆಗೊಂಡ ವಚನ ಸಾಹಿತ್ಯ ಅನುಭಾವ ಸಾಹಿತ್ಯಕ್ಕೆ ನೀಡಿದ ಕಾಣ್ಕೆ ಅಪಾರ. ಅನುಭಾವ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶೇಷ ಕಾವ್ಯ ಪ್ರಕಾರವಾಗಿಯೂ ಗುರುತಿಸಿಕೊಂಡಿದೆ. ಅದು ಮುಂದುವರೆದು ದಾಸ ಸಾಹಿತ್ಯ, ತತ್ವಪದಕಾರರವರೆಗೂ ಹರಿದಿದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ