Advertisement

Tag: basavappa shastry

ತ್ರಿಮೂರ್ತಿಗಳನ್ನು ರಂಗದ ಬದುಕಿನ ಚಿತ್ರಗಳೊಂದಿಗೆ ಸಮೀಕರಿಸುತ್ತ…

‘ಕಾಯೌ ಶ್ರೀಗೌರಿ..’ ಎಂಬ ನಾಡಗೀತೆಯನ್ನು ಅಂದು ಬರೆದಿದ್ದ ಬಸವಪ್ಪ ಶಾಸ್ತ್ರಿಗಳು ನೆನಪಾಗುತ್ತಾರೆ. ಮೈಸೂರನ್ನು ನಾವಿಂದು ಸಾಂಸ್ಕೃತಿಕ ನಗರಿ ಎಂದು ಕರೆದುಕೊಳ್ಳುತ್ತೇವೆ. ವಿದ್ವತ್ತಿಗೆ ಹೆಸರಾದದ್ದು ಎಂದು ತಿಳಿದೇ ಇದೆ. ಇಷ್ಟಿದ್ದೂ ಬಸವಪ್ಪ ಶಾಸ್ತ್ರಿಗಳ ಸ್ಮಾರಕದ ಕಡೆಗೆ ಅಸಡ್ಡೆ ಯಾಕೆ ಮತ್ತು ಹೇಗೆ ಬೆಳೆಯಿತೋ ಗೊತ್ತಿಲ್ಲ. ಮೈಸೂರಿನಲ್ಲಿರುವ ಎಲ್.ಐ.ಸಿ ಬಿಲ್ಡಿಂಗ್ ಬಳಿ ರಸ್ತೆ ಪಕ್ಕದಲ್ಲಿ ಬಸವಪ್ಪ ಶಾಸ್ತ್ರಿಗಳ ಸ್ಮಾರಕವಿದೆ. ಅದರ ಬಣ್ಣ ಮಾಸಿ, ಗೋಡೆಗಳ ಮೇಲೆಲ್ಲ ಬಳ್ಳಿ ಹಬ್ಬಿಕೊಳ್ಳುವಷ್ಟು ನಿರ್ಲಕ್ಷ್ಯವೇಕೆ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ