Advertisement

Tag: Belarus

ಯುದ್ಧದಲ್ಲಿ ಗೆಲ್ಲುವುದು ಸಾವು ಮಾತ್ರ…

ಯುಸಿ಼ಫ್ ತನ್ನ ಹದಿನೈದು ವರ್ಷದ ಮಗ ಆದಮ್‌ನ ಹಿಂದೆ ನಿಂತ. ಅಂಬೆಗಾಲು ಹಾಕುತ್ತ ಜನರ ಕಾಲೊಳಗಿಂದ ಬಾಗಿಲ ಬಳಿ ಹೋಗಲು ಮಗನಿಗೆ ತಿಳಿಸಿದ. ಆದಮ್ ಪ್ರಯತ್ನಪಟ್ಟು ಬಾಗಿಲ ಬಳಿ ಬಂದು ಹೊರಗೆ ನುಸುಳಿ ಓಡತೊಡಗಿದ. ಆದರೆ ನಾಜಿಗಳ ಗುಂಡಿಗೆ ಗುರಿಯಾದ. ಮಗನನ್ನು ಹಿಂಬಾಲಿಸಿದ ಯುಸಿ಼ಫ್ ಮೇಲೂ ಗುಂಡು ಹಾರಿಸಲಾಯಿತು. ನಾಜಿಯೊಂದು ಓಡಿ ಬಂದು ಬಿದ್ದ ಯುಸಿ಼ಫ್‌ನನ್ನು ಬೂಟುಗಾಲಿನಿಂದ ಒದ್ದು, ಬಂದೂಕಿನಿಂದ ತಿವಿಯಲಾಯಿತು. ಖತಿನ್ ಅನುಭವಿಸಿದ ಕೊನೆ ಗಳಿಗೆಯನ್ನು ಮೂರ್ಛಾವಸ್ಥೆಯಲ್ಲಿದ್ದ ಯುಸಿ಼ಫ್ ನೋಡಲಾಗಲಿಲ್ಲ. ನಾಜಿಗಳು ಅಲ್ಲಿಂದ ಹೋದ ನಂತರ ನೆರೆ ಗ್ರಾಮದ ಜನರು ಯುಸಿ಼ಫ್‌ನನ್ನು ಬದುಕಿಸಿದರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ