Advertisement

Tag: bhairappa

ಸಹಜತೆಯ ದುಕೂಲವುಟ್ಟ ಪರ್ವ ನಾಟಕದ ಸುತ್ತ

‘ಪರ್ವ’ ನಾಟಕ ನನಗೆ ಇಷ್ಟವಾದದ್ದು ‘ಯಮ’ನನ್ನು ಸಹಜ ಮನುಷ್ಯನನ್ನಾಗಿ ಬಿಂಬಿಸುವ ಬಗೆಯಲ್ಲೇ ಇಡೀ ಪ್ರಯೋಗವನ್ನು ಸಿದ್ಧಮಾಡಿದ್ದ ಬಗೆಯಿಂದ. ಯಾವ ಪಾತ್ರವನ್ನೂ ಪುರಾಣ ಚಿತ್ರಿಸಿರುವ ಭಯಂಕರ ಯಮನನ್ನಾಗಿಸಲು ಮುಂದಾಗಿಲ್ಲ. ಎಲ್ಲೋ ಒಂದೆರಡು ಕಡೆ ಸಂಜಯನನ್ನು ಇಂದಿನ ವಾಹಿನಿಗಳ ಸುದ್ದಿ ವಾಚಕನ ರೀತಿಯಲ್ಲಿ ಸಂಗೀತ ಸಮೇತ ಬಿಂಬಿಸಿದ್ದು ಕೊಂಚ ಮಸಾಲೆ ಬೆರೆಸಿದಂತೆ ಅನಿಸಿತು.- ಪರ್ವ ನಾಟಕದ ಕುರಿತು ಎನ್. ಸಿ. ಮಹೇಶ್  ಬರೆದಿದ್ದಾರೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ