Advertisement

Tag: Bharatakalpa

ಆಧುನಿಕ ಮನೋಧರ್ಮದ ಭರತನ ಚರಿತ್ರೆ: ಚಂದ್ರಮತಿ ಸೋಂದಾ ಬರಹ

ಪಿತೃಪ್ರಧಾನ ವ್ಯವಸ್ಥೆಯ ದೌರ್ಬಲ್ಯಗಳನ್ನು ಸೂಕ್ಷ್ಮವಾಗಿ ಎತ್ತಿ ತೋರಿಸುತ್ತಲೇ ಅದಕ್ಕೆ ವಿಭಿನ್ನವಾದ ಇನ್ನೊಂದು ಮುಖವೂ ಸಾಧ್ಯವಿದೆ ಎನ್ನುವ ಪಿಸುನುಡಿಯೊಂದಿಗೆ ಹೊರಡುವ ಕೃತಿ ನಿಧಾನವಾಗಿ ಅದರ ಸಾಧ್ಯತೆಯನ್ನು ಅನಾವರಣಗೊಳಿಸುತ್ತ, ಸರಿಯಾದ ದಾರಿ ಹೀಗಿರಬೇಕು ಎನ್ನುವಂತೆ ಮುಂದುವರಿಯುತ್ತದೆ. ರಾಜಸತ್ತೆಯಲ್ಲಿ ಹಿರಿಮಗನಿಗೆ ಪಟ್ಟಗಟ್ಟಿದ ಮೇಲೆ ಉಳಿದ ಅಣ್ಣತಮ್ಮಂದಿರು, ಪರಿವಾರದವರು ರಾಜನನ್ನು ಅವಲಂಬಿಸಿಯೇ ಇರಬೇಕೆನ್ನುವ ತಥಾಗತ ನಂಬಿಕೆಯಲ್ಲಿ ಉಳಿದವರ ಮನಃಸ್ಥಿತಿ ಏನಿದ್ದೀತು? ಹೇಗಿದ್ದೀತು?
ಡಾ. ಆರ್ ಸುನಂದಮ್ಮ ಬರೆದ “ಭರತಕಲ್ಪ” ಕೃತಿಯ ಕುರಿತು ಡಾ. ಚಂದ್ರಮತಿ ಸೋಂದಾ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ