Advertisement

Tag: Bijapur

ವಿದ್ಯಾರ್ಥಿಗಳ ಓದಿಗೆ ಆಸರೆಯಾಗುತ್ತಿದ್ದ ಮಹಲುಗಳು…

ನಾನಿದ್ದಲ್ಲಿಂದ ಅಲ್ಲಿಗೆ ಹೋಗಲು 10 ನಿಮಿಷ ಬೇಕಿತ್ತು. ಅಲ್ಲಿಗೇ ಹೊರಟೆ. ‘ಮನೆಯಲ್ಲಿ ಎಲ್ಲರೂ ಕೂಡಿ ತಿನ್ನುವುದು ಒಳ್ಳೆಯದು’ ಎಂದು ಒಳತೋಟಿ ಹೇಳುತ್ತಿತ್ತು. ಆದರೆ ನಾನು ಕೇಳುವ ಪರಿಸ್ಥಿತಿಯಲ್ಲಿರಲಿಲ್ಲ. ಹೋಗಿ ಒಂದು ಕಡೆ ಹುಲ್ಲುಹಾಸಿನ ಮೇಲೆ ಕುಳಿತು ಸ್ವಲ್ಪ ತಿನ್ನುವುದರೊಳಗಾಗಿ ಗಾರ್ಡ್ ಬಂದು ‘ಎಂಟು ಗಂಟೆ ಆಗಿದೆ’ ಎಂದು ಸೀಟಿ ಹೊಡೆದು ಎಚ್ಚರಿಸಿ ಹೊರಗೆ ಹೋಗಲು ಸೂಚಿಸಿದ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ವಿಜಾಪುರ ನಗರಿಯ ರಂಗು, ವಿಸ್ಮಯಗಳು

ವಿಜಾಪುರಕ್ಕೆ ಬಂದಮೇಲೆ ಬಹಳ ದಿನಗಳ ನಂತರ ನಾವು ಟಾಂಗಾದಲ್ಲಿ ಜೋಡಗುಂಬಜ ದರ್ಗಾಕ್ಕೆ ಹೋಗಿ ವಾಪಸ್ ಮನೆಯ ಸಮೀಪ ಬರುತ್ತಿರುವಾಗ ಅಲ್ಲೀಬಾದಿಯಲ್ಲಿ ನಾವು ಸಾಕಿದ ನಾಯಿ ಕಂಡಿತು. ಕಂಡೊಡನೆ ಅದು ಟಾಂಗಾದ ಬೆನ್ನು ಹತ್ತಿತು. ಅದರ ಅವಸ್ಥೆ ನೋಡಿ ನನ್ನ ಕರುಳು ಕಿತ್ತುಬಂದಂತಾಯಿತು. ನಾನು ಮುಟ್ಟುವ ಸ್ಥಿತಿಯಲ್ಲಿ ಅದು ಇರಲಿಲ್ಲ. ಆ ತೆಳ್ಳನೆಯ ಬಿಳಿ ನಾಯಿಯ ಮೈತುಂಬ ಚಿಕ್ಕ ಚಿಕ್ಕ ಹುಣ್ಣುಗಳಾಗಿ ರಕ್ತದ ಬಿಂದುಗಳಂತೆ ಕಾಣುತ್ತಿದ್ದವು. ಅದು ಬಹಳ ಆಯಾಸಗೊಂಡಿತ್ತು. ಆದರೆ ಟಾಂಗಾದ ಬೆನ್ನು ಬಿಡಲಿಲ್ಲ. ಮನೆ ಬಂದಿತು.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಒಂಭತ್ತನೆಯ ಕಂತು.

Read More

ವಸ್ತಾರೆ ವಿರಚಿತ ಗೋಲಗುಮ್ಮಟ ಪಢಾಯಿ:೧

ಹೀಗೆ ಉದ್ದಾನುದ್ದ ಬರೆದು ಗೋಳಗುಮ್ಮಟದ ಬಗ್ಗೆ ನಾವು ಉಬ್ಬಬಹುದು. ಬೀಗಬಹುದು. ಗುಂಜ಼ಿನ ಒಳಹೊರಗೆ ನಿಂತು ಅದರೆದುರು ಮಿಕ್ಕಿದ್ದೆಲ್ಲ ಕೀಳೆಂದುಕೊಂಡು, ಎಷ್ಟು ಹೇಳಿದರೂ ಸಾಲದೆನ್ನುವುದೊಂದು ನಿಸ್ಸೀಮ ಕುಬ್ಜತೆಯಲ್ಲಿ ಸಣ್ಣಗಾಗಿ, ತಣ್ಣಗಾಗಿ ಹಾಗೇ  ಮೂಕವಾಗಿ ವಿಸ್ಮಯಿಸಬಹುದು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ