ವಿದ್ಯಾರ್ಥಿಗಳ ಓದಿಗೆ ಆಸರೆಯಾಗುತ್ತಿದ್ದ ಮಹಲುಗಳು…

ನಾನಿದ್ದಲ್ಲಿಂದ ಅಲ್ಲಿಗೆ ಹೋಗಲು 10 ನಿಮಿಷ ಬೇಕಿತ್ತು. ಅಲ್ಲಿಗೇ ಹೊರಟೆ. ‘ಮನೆಯಲ್ಲಿ ಎಲ್ಲರೂ ಕೂಡಿ ತಿನ್ನುವುದು ಒಳ್ಳೆಯದು’ ಎಂದು ಒಳತೋಟಿ ಹೇಳುತ್ತಿತ್ತು. ಆದರೆ ನಾನು ಕೇಳುವ ಪರಿಸ್ಥಿತಿಯಲ್ಲಿರಲಿಲ್ಲ. ಹೋಗಿ ಒಂದು ಕಡೆ ಹುಲ್ಲುಹಾಸಿನ ಮೇಲೆ ಕುಳಿತು ಸ್ವಲ್ಪ ತಿನ್ನುವುದರೊಳಗಾಗಿ ಗಾರ್ಡ್ ಬಂದು ‘ಎಂಟು ಗಂಟೆ ಆಗಿದೆ’ ಎಂದು ಸೀಟಿ ಹೊಡೆದು ಎಚ್ಚರಿಸಿ ಹೊರಗೆ ಹೋಗಲು ಸೂಚಿಸಿದ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More