Advertisement

Tag: Buddhism

ಬೆರಳ ಹಿಡಿದು ಮುನ್ನಡೆಸು ಬುದ್ಧ..: ಅನುಸೂಯ ಯತೀಶ್ ಬರಹ

ಇಲ್ಲಿ ಕವಿಯು ಮಾನವನ ಸಹಜ ಗುಣಗಳನ್ನು ಬುದ್ಧನಿಗೆ ಹೋಲಿಸುತ್ತಾ ವಿಡಂಬನಾತ್ಮಕ ರೂಪದಲ್ಲಿ ಈ ಕವಿತೆಗೆ ಜೀವ ತುಂಬಿದ್ದಾರೆ. ಬುದ್ಧನ ನಡೆನುಡಿಗಳೆ ಕವಿತೆಯ ಜೀವಾಳವಾಗಿವೆ. ಇಲ್ಲಿ ವಸ್ತುನಿಷ್ಠೆಗಿಂತ ವ್ಯಕ್ತಿತ್ವದ ಅನಾವರಣಕ್ಕೆ ಪ್ರಾಧಾನ್ಯತೆ ನೀಡಲಾಗಿದೆ. ರೂಪಕಗಳ ಪ್ರಯೋಗದಲ್ಲಿ ಸಿದ್ಧಹಸ್ತರಾಗಿರುವ ಕವಿ ಅವುಗಳ ಜೊತೆಗೆ ವಾಸ್ತವಿಕತೆಯನ್ನು, ಸಹಜ ಸರಳವಾದ ಸಾಲುಗಳಲ್ಲಿ ಸಶಕ್ತವಾಗಿ ಬಂಧಿಸಿದ್ದಾರೆ.
ಜಬೀವುಲ್ಲಾ ಎಮ್. ಅಸದ್ ಬರೆದ ಬುದ್ಧನ ಕುರಿತು ಕವಿತೆಯ ಕುರಿತು ಅನುಸೂಯ ಯತೀಶ್‌ ಬರಹ

Read More

ವಿದೇಶಗಳಲ್ಲಿ ಹಿಂದೂ ಸಂಸ್ಕೃತಿಯ ಪ್ರಸಾರ

ಕ್ರಿ.ಶ. ಒಂದನೇ ಶತಮಾನದ ಮೊದಲ್ಗೊಂಡು ಬರ್ಮಾದಲ್ಲಿ ಭಾರತೀಯ ಸಂಸ್ಕೃತಿಯ ಪ್ರಚಾರವು ಪ್ರಾರಂಭವಾಯಿತು. ಉತ್ತರ ಹಿಂದುಸ್ತಾನದಿಂದ ನೆಲಮಾರ್ಗವಾಗಿಯೂ, ದಕ್ಷಿಣದಿಂದ ಸಮುದ್ರ ಮಾರ್ಗವಾಗಿಯೂ ಪ್ರಚಾರವು ನಡೆದು, ವೈಷ್ಣವ, ಶೈವ, ಮಹಾಯಾನ, ಹೀನಯಾನ ಬೌದ್ಧಮತಗಳು ಹಬ್ಬಿದುವು. ಹೀನಯಾನ ಮತವು ಹೆಚ್ಚು ಪ್ರಾಬಲ್ಯವನ್ನು ಪಡೆಯಿತು.
ಕೆ.ವಿ. ತಿರುಮಲೇಶ್ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ