Advertisement

Tag: Chaand Pahsa

ಕಾವ್ಯ ಸಾಗರದಲ್ಲೊಂದು ‘ಒದ್ದೆಗಣ್ಣಿನ ದೀಪ’….

ಈ ಎಲ್ಲ ಕವಿತೆಗಳೂ ವಿವಿಧ ವಿಷಯಗಳನ್ನು ಕುರಿತು ಮಾತನಾಡಿವೆ. ಧರ್ಮ, ರಾಜಕೀಯ, ಪ್ರಭುತ್ವ, ನಿರಂಕುಶಾಧಿಕಾರ, ಕೋಮುವಾದ, ಧರ್ಮಾಂಧತೆ, ಬಡತನ, ಹಸಿವು, ಗೊಡ್ಡು ಸಂಪ್ರದಾಯ, ಪ್ರೇಮ, ಅಗಲಿಕೆ, ಸಾವು ಇತ್ಯಾದಿಗಳು ಸೇರಿಕೊಂಡಿವೆ. ಕಾವ್ಯದ ಕುರಿತು ಹೆಚ್ಚು ಗಂಭೀರ ಚರ್ಚೆಗಳಾಗುತ್ತಿಲ್ಲ ನಿಜ. ಆದರೆ ನಿಜವಾದ ಕಾವ್ಯಕ್ಕೆ ಇಂಥ ಔಪಚಾರಿಕ ಚೌಕಟ್ಟುಗಳೇಕೆ ಬೇಕು? ಸತ್ವಯುತವಾದ ಕಾವ್ಯ ಎಂದೆಂದಿಗೂ ತನ್ನ ಬೆಲೆಯನ್ನು ಕಳೆದುಕೊಳ್ಳುವುದಿಲ್ಲ. ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ಚಾಂದ್‌ ಪಾಷಾ ಎನ್.ಎಸ್. ಕವನ ಸಂಕಲನದ ಕುರಿತು ಬರೆದಿದ್ದಾರೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ