Advertisement

Tag: Chalukyas

ಕಲ್ಲು ಕಲ್ಲಿನಲಿ… ಆನೆ ಕುದುರೆ…

ಎರಡನೇ ಪ್ರತಾಪರುದ್ರ ಯಾ ರುದ್ರದೇವ ರುದ್ರಾಂಬಳ ಮೊಮ್ಮಗನಾಗಿದ್ದು, ಆಕೆಯ ಅನಂತರ ಪಟ್ಟಕ್ಕೆ ಬಂದು ಅಕ್ಕ ಪಕ್ಕದ ದಂಗೆಗಳನ್ನು ಅಣಗಿಸಿ ಪ್ರಬಲನಾದನು. ದೆಹಲಿಯ ಸುಲ್ತಾನರು ದಕ್ಷಿಣವನ್ನು ಪ್ರವೇಶಿಸಿದುದು ಇವನ ಕಾಲದಲ್ಲೇ. ವಾರಂಗಲ್ಲಿಗೆ ಲಗ್ಗೆಯಿಟ್ಟ ಮುಸ್ಲಿಮ್ ಸೈನ್ಯವನ್ನು ಮೂರು ಬಾರಿ ಅವನು ಎದುರಿಸಬೇಕಾಯಿತು. 1309ರಲ್ಲಿ ಅಲ್ಲಾ ಉದ್ದೀನ ಖಿಲ್ಜಿಯಿಂದ ದಂಡನಾಯಕನಾಗಿ ನಿಯುಕ್ತನಾದ ಮಾಲಿಕ್ ಕಾಫಿರನು ವಾರಂಗಲ್ಲಿನ ಮೇಲೆ ಲಗ್ಗೆಯಿಟ್ಟನು. ಇದರಲ್ಲಿ ಜಯಶಾಲಿಯಾದ ಕಾಫಿರನು ನಗರವನ್ನೆಲ್ಲ ಲೂಟಿ ಮಾಡಿದನು.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಮತ್ತೊಂದು ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ