Advertisement

Tag: Chandan Gowda

ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಆಗಸ್ಟ್ ಹದಿನೈದು”

ಎಲ್ಲಿಂದಲೋ ಸಿನೆಮಾ ಹಾಡು ಕೇಳಿ ಬಂತು. ಕಡೆಯ ಆಟ ಮುಗಿಯಿತೇನೋ ‘ತಾರಾ ಗಗನಮೇ…’ ತಲೆಯೆತ್ತಿ ನೋಡಿದ. ಆಕಾಶದಲ್ಲೂ ಸ್ವಾತಂತ್ರ್ಯೋತ್ಸವದ ಸಂಭ್ರಮ. ಲಕ್ಷೋಪಲಕ್ಷ ನಕ್ಷತ್ರಗಳು, ಬೊಂಬಾಯಿನಲ್ಲಿ ವಿದ್ಯುದ್ದೀಪಮಾಲೆಗಳ ನಡುವಿನಲ್ಲಿ ಇವುಗಳನ್ನು ಗಮನವಿಟ್ಟು ನೋಡಿರಲಿಲ್ಲ. ಇಲ್ಲಿ ನಿಸರ್ಗಕ್ಕೆ ಮಾನವನ ಸ್ಪರ್ಧೆಯಿಲ್ಲ. ಬೊಂಬಾಯಿನಲ್ಲಿ ವಿದ್ಯುದ್ದೀಪಗಳ ಗೊಂದಲಕ್ಕೆ ಸಿಕ್ಕಿ ಆಕಾಶ ಕೆಂಪಾಗಿತ್ತು.
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್‌ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಈ ಸಂಕಲನದ “ಆಗಸ್ಟ್ ಹದಿನೈದು” ಕತೆ ನಿಮ್ಮ ಓದಿಗೆ

Read More

ವರ್ತಮಾನದ ತಲ್ಲಣಗಳಿಗೆ ಪ್ರತಿಕ್ರಿಯೆ: ಮೊಗಳ್ಳಿ ಗಣೇಶ್‌ ಬರಹ

ಚಂದನ್ ಮತೊಂದು ಭಾರತವನ್ನು ಅವಲೋಕಿಸುತ್ತಿರುವುದೇ ದಮನಿತರ ದೃಷ್ಟಿಕೋನದಿಂದ. ಅಂಚಿನ ಸಂಗತಿಗಳನ್ನು ಮುಖ್ಯ ವಾಹಿನಿಗೆ ತಂದಿರಿಸಿ ನಿರೂಪಿಸುವುದೇ ಸಾಂಸ್ಕೃತವಾಗಿ ಮಹತ್ವದ್ದು. ದಲಿತ ಕವಿ ಸಿದ್ದಲಿಂಗಯ್ಯನವರ ಆತ್ಮಕಥನವ ಕಂಡಂತೆಯೆ, ಸರ್.ಎಂ.ವಿಶ್ವೇಶ್ವರಯ್ಯ ಅವರ ಬಗೆಗೂ, ನಾಲ್ವಡಿ ಕೃಷ್ಣ ರಾಜೇಂದ್ರ ಅವರ ಬಗೆಗೂ ಟಿಪ್ಪು ಸುಲ್ತಾನ್ ಬಗೆಗೂ ಸಮಾನವಾಗಿ ನೋಡುವ ಪರಿಯು ಗಮನಾರ್ಹವಾಗಿದೆ. ಯು.ಆರ್. ಅನಂತಮೂರ್ತಿ ಅವರು ಆತ್ಯಂತಿಕ ಪ್ರಭೆಯ ಲೇಖಕರು. ಅವರ ಮೂಲಕ ಭಾರತವನ್ನು ಚಂದನ್ ಭಾವಿಸುತ್ತಾರೆ.
ಚಂದನ್‌ ಗೌಡ ಹೊಸ ಕೃತಿ “ಅನದರ್‌ ಇಂಡಿಯಾ” ಕೃತಿಯ ಕುರಿತು ಮೊಗಳ್ಳಿ ಗಣೇಶ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ