Advertisement

Tag: Chandrashekhar Kambar

ಕಂಬಾರರಿಗೆ ಒದಗಿ ಬಂದ ಮತ್ತೊಂದು ಕತೆ ಚಾಂದಬೀ ಸರ್ಕಾರ

ದೇಶಪಾಂಡೆ ಅವರ ಮನೆಯಿಂದ ಖಾನ್ ಇದ್ದ ಸ್ಥಳಕ್ಕೆ ತಲುಪುವತನಕ ಚಾಂದಬೀ ಭೂಮಿಯ ಮೇಲೆ ಕಾಲೂರಲೇ ಇಲ್ಲ. ಕ್ಷಣಕ್ಕೊಮ್ಮೆ ಗರ್ಭವ ಮುಟ್ಟಿ ನೋಡಿಕೊಳ್ಳುತ್ತ ಪ್ರತಿಸಲವೂ ಹೊಸ ಹೊಸದಾಗಿ ಕೃಷ್ಣನ ತಾಯಿ ಯಶೋಧೆಯಾಗಿ ಕನಸು ಕಾಣತೊಡಗಿದಳು. ಖಾನನ ಬಳಿಗೆ ಹೋದೊಡನೆ ದೇಶಪಾಂಡೆ ದಂಪತಿಗಳ ಪ್ರೀತಿ, ಗೌರವಾದರಗಳನ್ನು ಹತ್ತು ಸಲ ಹೇಳಿದಳು. ಬಸಿರಾದ ವಿಷಯವನ್ನು ಹತ್ತು ಬಾರಿ ಹೇಳಿದಳು. ಪ್ರತಿಯೊಂದು ಸಲವೂ ಇದೇ ಮೊದಲನೇ ಸಲವೆಂಬಂತೆ ಪ್ರತಿಸಲವೂ ಹೊಸ ಹೊಸ ವಿವರಗಳೊಂದಿಗೆ ಹೇಳಿದಳು.
ಡಾ. ಚಂದ್ರಶೇಖರ ಕಂಬಾರರ ಹೊಸ ಕಾದಂಬರಿ ‘ಚಾಂದಬೀ ಸರ್ಕಾರ’ದ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ