Advertisement

Tag: Channakeshava

ಚನ್ನಕೇಶವ ನೆನಪಿಗೆ ಒಂದು ಹಳೆಯ ಬರಹ

ಕನ್ನಡ ರಂಗಭೂಮಿಯ ಪೂರ್ಣಪ್ರಮಾಣದ ಕೃಷಿಕ  ಚನ್ನಕೇಶವ ತೀರಿಕೊಂಡಿದ್ದಾರೆ. ನಾಟಕ ಆಡುವುದು, ಆಡಿಸುವುದು,ಆಡುವುದನ್ನು ಕಲಿಸುವುದು, ನಾಟಕ ವಿನ್ಯಾಸ, ರಸಗ್ರಹಣ ಹೀಗೆ ತನ್ನ ಪೂರ್ಣ ಹೊತ್ತನ್ನು ರಂಗಭೂಮಿಯಲ್ಲೇ ಕಳೆಯುತ್ತಿದ್ದವರು ಅವರು. ಕಳೆದ ಶುಕ್ರವಾರ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿಧನರಾದರು. ಅವರ ನೆನಪಿಗಾಗಿ ಕೆಂಡಸಂಪಿಗೆಗೆ ಅವರು ಈ ಹಿಂದೆ ಬರೆಯುತ್ತಿದ್ದ ಸರಣಿಯ ಒಂದು ತುಣುಕು..

Read More

ಬಿಂಡಿಗನವಿಲೆಯ ಚೆನ್ನಕೇಶವ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಬೇಲೂರಿನ ಚನ್ನಕೇಶವನಿಗಾಗಿ ಕಾಂಚೀಪುರದಿಂದ ಗರುಡನ ಕಾಷ್ಠಮೂರ್ತಿಯನ್ನು ನಿರ್ಮಿಸಿ ತರುತ್ತಿದ್ದ ಪರಿಜನರು ಬೇಲೂರಿಗೆ ತೆರಳುವ ಮಾರ್ಗದಲ್ಲಿ ಬಿಂಡಿಗನವಿಲೆ ಗ್ರಾಮದ ದೇಗುಲದಲ್ಲಿ ತಂಗಿದ್ದರಂತೆ. ಮಾರನೆಯ ಬೆಳಗ್ಗೆ ಪ್ರಯಾಣ ಮುಂದುವರೆಸಲು ಗರುಡನನ್ನು ಹೊರಡಿಸಲೆತ್ನಿಸಿದರೆ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ